Friday, April 26, 2024

TOP STORIES

BIG STORIES

ಲೋಕಸಭಾ ಚುನಾವಣೆ : ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾನ

ಬೆಂಗಳೂರು: ದೇಶದಲ್ಲಿ ಇಂದು 2ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಕರ್ನಾಟಕದಲ್ಲಿ 28 ಕ್ಷೇತ್ರಗಳ ಪೈಕಿ 14 ಸಂಸದೀಯ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಯಾವುದೇ ಗೊಂದಲಗಳಿಲ್ಲದೆ ಮತದಾನ ಆರಂಭವಾಗಿದೆ. ಬೆಳಗಿನ ವಾಕಿಂಗ್...

VIRAL NEWS

ಹುಟ್ಟು ಹಬ್ಬಕ್ಕೆ ಆನ್​ಲೈನ್​ನಲ್ಲಿ ತರಿಸಿದ ಕೇಕ್​ ತಿಂದು ಮೃತಪಟ್ಟ 10 ವರ್ಷದ ಬಾಲಕಿ

ಚಂಡೀಗಢ: ಜನ್ಮದಿನದಂದು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಕೇಕ್ ತಿಂದ ಬಳಿಕ 10...

‘ಕೇಕ್ ಬಿಟ್ಟು ಕಲ್ಲಂಗಡಿ’ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಪೊಲೀಸ್ ಆಯುಕ್ತ ದಯಾನಂದ

ಬೆಂಗಳೂರು : ಹುಟ್ಟುಹಬ್ಬದ ದಿನ ತರಹೇವಾರಿ ಕೇಕ್​ಗಳನ್ನು ಕತ್ತರಿಸಿ ಸಂಭ್ರಮಿಸುವುದು ಸಾಮಾನ್ಯ....

ಆಸ್ಕರ್ ವೇದಿಕೆಯಲ್ಲಿ ಅತ್ಯುತ್ತಮ ವಸ್ತ್ರವಿನ್ಯಾಸ ಪ್ರಶಸ್ತಿ ಕೊಡಲು ಬೆತ್ತಲಾಗಿ ಬಂದ ಡಬ್ಲ್ಯುಡಬ್ಲ್ಯುಇ ಸ್ಟಾರ್‌ ಜಾನ್‌ ಸೆನಾ

ಆಸ್ಕರ್ ಪ್ರಶಸ್ತಿಯನ್ನು ವಿಶ್ವಾದ್ಯಂತ ಚಲನಚಿತ್ರೋದ್ಯಮದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿಯಾಗಿದ್ದು, ವಿವಿಧ ವಿಭಾಗಗಳಲ್ಲಿ...

POWER SHORTS

WEB STORIES

GALLERY

CINEMA NEWS

ಪ್ರೇಮಲೋಕ 2 ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಕ್ರೇಜಿಸ್ಟಾರ್

ಯಾದಗಿರಿ : ಇದೇ ಮೊದಲ ಬಾರಿಗೆ ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಅವರು ಯಾದಗಿರಿ ಜಿಲ್ಲೆಗೆ ಆಗಮಿಸಿದರು. ಈ ವೇಳೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿಕೊಂಡರು. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂಪುರದಲ್ಲಿರುವ ಪ್ರಸಿದ್ಧ ಧಾರ್ಮಿಕ...

BUSINESS

Paytm App ಫೆ.29ರ ನಂತರವೂ ಕಾರ್ಯ ನಿರ್ವಹಿಸುತ್ತದೆ: ಸಂಸ್ಥಾಪಕ ವಿಜಯ್ ಶೇಖರ್

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ನಿರ್ಬಂಧಗಳಿಂದಾಗಿ ಪೇಟಿಎಂ ಕಾರ್ಯಾಚರಣೆಗಳ ಬಗ್ಗೆ ವ್ಯಕ್ತವಾದ ಕಳವಳಕ್ಕೆ ಕಂಪನಿಯ ಸಂಸ್ಥಾಪಕ ವಿಜಯಶೇಖರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಶುಕ್ರವಾರ ವಿಜಯಶೇಖರ್...

TRENDING

ಅಪ್ಪು ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ : ಅಶ್ವಿನಿ ಪುನೀತ್​ ರಾಜ್​ ಕುಮಾರ್

ಬೆಂಗಳೂರು: ಅಪ್ಪು ನೆನಪಿನಲ್ಲಿ ಜೀವಿಸಿತ್ತಿರುವ ಅಶ್ವಿನಿ ಪುನೀತ್​ ರಾಜ್​ಕುಮಾರ್ ಪತಿಯ ಹುಟ್ಟು ಹಬ್ಬಕ್ಕೆ ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ ಎಂದು ಶುಭಹಾರೈಸಿದ್ದಾರೆ. ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯಿಂದ...

TECHNOLOGY

ವಿಕ್ರಂ ಲ್ಯಾಂಡರ್​ಗೆ ‘ಶಿವ ಶಕ್ತಿ’ ಎಂದು ನಾಮಕರಣ : ಐಎಯು ಅನುಮೋದನೆ

ಬೆಂಗಳೂರು : ಚಂದ್ರಯಾನ-3 ಸಂಬಂಧಿಸಿದಂತೆ ಗುಡ್​ ನ್ಯೂಸ್​ ಹೊರಬಿದ್ದಿದ್ದು, ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ಅಧಿಕೃತವಾಗಿ ‘ಶಿವ ಶಕ್ತಿ’ ಎಂದು ಹೆಸರಿಸಲಾಗಿದೆ.  ಅಂತರಾಷ್ಟ್ರೀಯ ಖಗೋಳ ಒಕ್ಕೂಟ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ...

POLITICS

WEATHER / BANGALORE

Bengaluru
broken clouds
34 ° C
34.9 °
33.3 °
29 %
2.2kmh
72 %
Fri
35 °
Sat
38 °
Sun
38 °
Mon
38 °
Tue
37 °

LATEST VIDEOS

CRIME

ಗ್ರಾಮಸ್ಥರಿಂದ ಮತಗಟ್ಟೆ ಧ್ವಂಸ: ಪೊಲೀಸರ ಮೇಲೆ ಕಲ್ಲು ತೂರಿದ ಜನ

ಚಾಮರಾಜನಗರ: ಐದು ಗ್ರಾಮಗಳ ಮತದಾರರು ಮತದಾನ ಬಹಿಷ್ಕರಿಸಿ ಮತಗಟ್ಟೆಯನ್ನು ಧ್ವಂಸ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏ.26) ಮೊದಲ ಹಂತದ ಮತದಾನ ನಡೆಯುತ್ತಿದ್ದು, ಎಲ್ಲರೂ...

LIFESTYLE

ಬೆಳಗ್ಗೆ ಬ್ರಷ್ ಮಾಡದಿದ್ದರೆ ಕ್ಯಾನ್ಸರ್ ಬರುತ್ತೆ ಹುಷಾರ್..!

ಬೆಂಗಳೂರು : ಹುಷಾರ್..! ಬೆಳಗ್ಗೆ ಬ್ರಷ್ ಮಾಡದಿದ್ದರೆ ಕ್ಯಾನ್ಸರ್​ ಬರುತ್ತೆ. ಬೆಳಗ್ಗೆ ಎದ್ದ ಕೂಡಲೇ ಬ್ರಷ್ ಮಾಡದೇ, ಮುಖ ತೊಳೆಯದೇ ಕೆಲವರು ಟೀ ಹಾಗೂ ಕಾಫಿ ಕುಡಿಯುವ ಕೆಟ್ಟ ಅಭ್ಯಾಸ...

SPORTS

ಕೊನೆಗೂ ಗೆದ್ದ RCB : ಹೈದರಾಬಾದ್ ವಿರುದ್ಧ RCBಗೆ ಭರ್ಜರಿ ಗೆಲುವು

ಬೆಂಗಳೂರು : ಕೊನೆಗೂ ಗೆದ್ದ ಆರ್​​ಸಿಬಿ. ತವರು ಅಂಗಳದಲ್ಲಿ ತಮ್ಮದೇ ಅಭಿಮಾನಿಗಳ ಎದುರು ಮುಗ್ಗರಿಸಿದ SRH. ಸತತ 6 ಪಂದ್ಯಗಳ ಸೋಲಿನ ಬಳಿಕ ಆರ್​ಸಿಬಿ ಗೆಲುವಿನ ನಗೆ ಬೀರಿತು. ಹೈದರಾಬಾದ್​ನ ರಾಜೀವ್...

ASTROLOGY

ಸಿಂಪಲ್​ ಲುಕ್​ನಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ನೀಲಿ ಸೀರೆಯಲ್ಲಿ ಮಿಂಚಿದ ಪ್ರಿಯಾಮಣಿ ಬಟರ್‌ಫ್ಲೈ ಟಾಪ್​ನಲ್ಲಿ ಮಿಂಚಿದ ಹಾಟ್ ಬ್ಯೂಟಿ ಅನನ್ಯ ಪಾಂಡೆ ಕಾರ್ತಿಕ್‌ ಮುಡಿಗೇರಿದ ಬಿಗ್‌ ಬಾಸ್‌ ಕನ್ನಡ 10 ಕಿರೀಟ ನಟಿ ಪೂಜಾ ಹೆಗ್ಡೆ ಹೊಸ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​
ಸಿಂಪಲ್​ ಲುಕ್​ನಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ನೀಲಿ ಸೀರೆಯಲ್ಲಿ ಮಿಂಚಿದ ಪ್ರಿಯಾಮಣಿ ಬಟರ್‌ಫ್ಲೈ ಟಾಪ್​ನಲ್ಲಿ ಮಿಂಚಿದ ಹಾಟ್ ಬ್ಯೂಟಿ ಅನನ್ಯ ಪಾಂಡೆ ಕಾರ್ತಿಕ್‌ ಮುಡಿಗೇರಿದ ಬಿಗ್‌ ಬಾಸ್‌ ಕನ್ನಡ 10 ಕಿರೀಟ ನಟಿ ಪೂಜಾ ಹೆಗ್ಡೆ ಹೊಸ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಕ್ಕನ ಮದುವೆಯಲ್ಲಿ ನಟಿ ಆಶಿಕಾ ರಂಗನಾಥ್​ ಮಿಂಚಿಂಗ್​