ರಾಜ್ಯದ 9 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರೋನಾ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯವನ್ನು ಲಾಕ್ಡೌನ್ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ಇದೀಗ ಕೇವಲ 9 ಜಿಲ್ಲೆಗಳನ್ನು ಮಾತ್ರ ಕರ್ಫ್ಯೂ ಮೂಲಕ ಲಾಕ್ಡೌನ್ ಮಾಡಲು ಮುಂದಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ , ದಕ್ಷಿಣ ಕನ್ನಡ, ಚಿಕ್ಕಾಬಳ್ಳಾಪುರ, ಮೈಸೂರು, ಕಲಬುರಗಿ, ಬೆಳಗಾವಿ, ಕೊಡಗು, ಧಾರವಾಡ ಜಿಲ್ಲೆಗಳು ಮಾರ್ಚ್ 31ರವರೆಗೆ ಲಾಕ್ಡೌನ್ ಆಗಲಿವೆ.
ಇನ್ನು ಕೇರಳ, ಮಹಾರಾಷ್ಟ್ರ ಸೇರಿದಂತೆ 19 ರಾಜ್ಯಗಳನ್ನು ಲಾಕ್ಡೌನ್ ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ.
ರಾಜ್ಯದ 9ಜಿಲ್ಲೆಗಳಲ್ಲಿ ಕರ್ಫ್ಯೂ
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on