ಬೆಂಗಳೂರು: ಜನತಾ ಕರ್ಫ್ಯೂ ಮುಗಿದ ಬಳಿಕ ಜನರು ಮನೆಯಿಂದ ಹೊರಬರುವ ಸಾಧ್ಯತೆಯಿರುವುದರಿಂದ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಜನತಾ ಕರ್ಫ್ಯೂ ಹಿನ್ನೆಲೆ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಯಾರೂ ಮನೆಯಿಂದ ಹೊರಬರದಂತೆ ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದರು. ಪ್ರಧಾನಿ ಕರೆಗೆ ಜನ ಸ್ಪಂದಿಸಿದ್ದಾರೆ. ಆದರೆ, ರಾತ್ರಿ 9ಗಂಟೆ ಬಳಿಕ ಜನ ಮನೆಯಿಂದ ಆಚೆ ಬಂದು ಗುಂಪು ಸೇರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 9ಗಂಟೆಯಿಂದ 12ಗಂಟೆವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಯಾರೂ ಮನೆಯಿಂದ ಹೊರಬಂದು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
zithromax 250mg for 3 days
order zithromax 250mg