ಸೆಟ್ಟೇರಿದಲ್ಲಿಂದ ಸಖತ್ ಸೌಂಡ್ ಮಾಡಿದ್ದ ‘ಕೆಜಿಎಫ್’ ರಿಲೀಸ್ ಗೆ ಇನ್ನೇನು ಕೆಲವೇ ಕೆಲವು ಗಂಟೆಗಳು ಬಾಕಿ ಇವೆ ಎನ್ನುವಷ್ಟರಲ್ಲಿ ಯಶ್ ಫ್ಯಾನ್ಸ್ ಮತ್ತು ಕೆಜಿಎಫ್ ಚಿತ್ರತಂಡಕ್ಕೆ ಬಿಗ್ ಶಾಕ್ ಹೊಡೆದಿದೆ.
ಬೆಂಗಳೂರಿನ 10ನೇ ಸಿಟಿ ಸಿವಿಲ್ ಕೋರ್ಟ್ ಕೆಜಿಎಫ್ ರಿಲೀಸ್ ಗೆ ಮಧ್ಯಂತರ ತಡೆ ನೀಡಿದೆ. ರೌಡಿ ತಂಗಂ ಜೀವನಾಧಾರಿತ ಸಿನಿಮಾವಾಗಿದ್ದು, ಈ ಕಥೆಯ ಹಕ್ಕು ತನ್ನ ಬಳಿ ಇದೆ ಅಂತ ವೆಂಕಟೇಶ್ ಎಂಬುವವರು ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್ ಜನವರಿ 7ರವರೆಗೆ ಚಿತ್ರ ಬಿಡುಗಡೆಗೆ ತಡೆ ನೀಡಿದೆ.
ಇಷ್ಟಾದರೂ ಚಿತ್ರವನ್ನು ನಾಳೆಯೇ ರಿಲೀಸ್ ಮಾಡುವ ಉತ್ಸಾಹದಲ್ಲಿ ಚಿತ್ರತಂಡ ಇದೆ. ಈ ಹಿಂದೆ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅಭಿನಯದ ಅಂಜನೀಪುತ್ರ ಗೂ ಇದೇ ರೀತಿ ತಡೆ ನೀಡಲಾಗಿತ್ತು. ಆದರೆ, ಆ ಸಿನಿಮಾ ನಿಗಧಿತ ಸಮಯದಲ್ಲಿ ಬಿಡುಗಡೆ ಆಗಿತ್ತು.
ಕಡೇ ಕ್ಷಣದಲ್ಲಿ ಕೆಜಿಎಫ್ ರಿಲೀಸ್ಗೆ ಅಡ್ಡಿಪಡಿಸಿರುವುದರ ಹಿಂದಿನ ಉದ್ದೇಶ ಏನು ಅನ್ನೋದು ಈಗಿನ ಪ್ರಶ್ನೆ. ಮೊದಲೇ ಕೆಜಿಎಫ್ ಹೆಸರು, ಚಿತ್ರಕತೆ ಮುಂಚೆಯೇ ಗೊತ್ತಿರಲಿಲ್ವೇ? ಎರಡು ವರ್ಷದಿಂದ ಕೆಜಿಎಫ್ ಬಗ್ಗೆ ದೊಡ್ಡಮಟ್ಟಿನ ಚರ್ಚೆ ಆಗುತ್ತಲೇ ಇದ್ದು, ಈ ಬಗ್ಗೆ ವೆಂಕಟೇಶ್ ಅವರಿಗೆ ಗೊತ್ತಿರದೇ ಇರಲು ಸಾಧ್ಯ ಇಲ್ಲ. ಬಿಡುಗಡೆಯ ಕೊನೆ ಕ್ಷಣದಲ್ಲಿ ಈ ರೀತಿ ಆರೋಪ ಮಾಡಿ ಕೋರ್ಟ್ ಮೆಟ್ಟಿಲೇರಿದ್ದು, ದುರುದ್ದೇಶವೇ ಆಗಿದ್ದು, ಚಿತ್ರ ರಿಲೀಸ್ ಆಗುವುದು ಬಹುತೇಕ ಗ್ಯಾರೆಂಟಿ ಎಂದು ಹೇಳಲಾಗುತ್ತಿದೆ.
ಮುಂದಿನ ವರ್ಷದವರೆಗೆ ‘ಕೆಜಿಎಫ್’ ರಿಲೀಸ್ ಗೆ ತಡೆ..!
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!


