Site icon PowerTV

ಬಿಜೆಪಿ ‘ಸಂಕಲ್ಪ ಪತ್ರ’ದಲ್ಲೇನಿದೆ..?

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ದೆಹಲಿಯಲ್ಲಿರುವ ಬಿಜೆಪಿ ಮುಖ್ಯ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಈ ಸಂದರ್ಭ ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್​ ಸೇರಿದಂತೆ ಹಲವು ಕೇಂದ್ರ ಸಚಿವರು ಉಪಸ್ಥಿತರಿದ್ದರು.

ಪ್ರಾಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಮೋದಿ ಅವರು, 2019ರಿಂದ 2024ರವರೆಗೆ ನೀವು ನಿರ್ಮಿಸುವ ಭಾರತ 2047 ಭವಿಷ್ಯಕ್ಕೆ ಮುನ್ನುಡಿಯಾಗಲಿದೆ. ಒಂದು ಧ್ಯೇಯ, ಒಂದು ದೇಶ ಎಂಬುದೇ ನಮ್ಮ ಅಜೆಂಡಾ. ಈ ಅಜೆಂಡಾ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲಿದೆ. ಜೀವಜಲದ ರಕ್ಷಣೆಗಾಗಿ ಜಲ್​ ಶಕ್ತಿ ಸಚಿವಾಲಯ ಅಸ್ತಿತ್ವಕ್ಕೆ ಬರಲಿದೆ. 2014ರಿಂದ ಇಂದಿನ ತನಕ ನಾವು ಗಳಿಸಿದ ಅನುಭವವೇ ಈ ಪ್ರಣಾಳಿಕೆ ರೂಪಿಸಲು ನೆರವಾಯ್ತು” ಎಂದಿದ್ದಾರೆ.

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಮಾತನಾಡಿ, “ಇದು ನಮ್ಮ ಘೋಷಣಾ ಪತ್ರವಲ್ಲ. ಇದು ಸಂಕಲ್ಪ ಪತ್ರ. ಇದು ಜನರಿಗೆ ನೀಡುತ್ತಿರುವ ಭರವಸೆ” ಎಂದಿದ್ದಾರೆ. ಪ್ರಣಾಳಿಕೆ ಬಿಡುಗಡೆ ಸಂದರ್ಭ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ವಿವಿಧ ಕ್ಷೇತ್ರಗಳಲ್ಲಿ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

ಬಿಜೆಪಿ ಸಂಕಲ್ಪ ಪತ್ರದ ಪ್ರಮುಖ ಅಂಶಗಳು:

ಕಾಂಗ್ರೆಸ್​ ಪ್ರಣಾಳಿಕೆ ‘ಜನ್​ ಆವಾಜ್’​ ರಿಲೀಸ್​

Exit mobile version