ಮಂಡ್ಯ : ದೇಶದ ಗಮನಸೆಳೆದಿರೋ ಮಂಡ್ಯ ರಣಕಣದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ರಾಕಿಂಗ್ ಸ್ಟಾರ್ ಯಶ್ ಇಂದೂ ಕೂಡ ಪ್ರಚಾರ ಮುಂದುವರೆಸಿದ್ದಾರೆ. ಯಶ್ ಪ್ರಚಾರದ ವೇಳೆ ‘ಕ್ರಮಸಂಖ್ಯೆ 20, ಕುಮಾರಣ್ಣಂಗೆ ಆಪತ್ತು’ ಅನ್ನೋ ಘೋಷಣೆಯನ್ನು ಅಭಿಮಾನಿಗಳು ಕೂಗಿದ್ರು.
ಪ್ರಚಾರದ ವೇಳೆ ಮಾತನಾಡಿದ ಯಶ್, ”ನಾಲ್ವರು ಸುಮಲತಾರನ್ನ ಯಾಕೆ ನಿಲ್ಲಿಸಿದ್ದಾರೆ. 4 ಸುಮಲತಾ ಹೆಸರಿರುವವರನ್ನು ನಿಲ್ಲಿಸಿದ್ದಾರೆ. ನಿಮಗೆ ಗೊತ್ತು ಕನ್ಫ್ಯೂಸ್ ಆಗ್ಬೇಡಿ.. ಕನ್ಫ್ಯೂಸ್ ಆಗ್ಬೇಡಿ. ನಂಗೊತ್ತು ನೀವ್ ಕನ್ಫ್ಯೂಸ್ ಆಗಲ್ಲ. ಕನ್ಫ್ಯೂಸ್ ಆಗೋಕೆ ಇಲ್ಯಾರು ದಡ್ಡರಿಲ್ಲ. ಕ್ರಮಸಂಖ್ಯೆ 20ಕ್ಕೆ ಮತ ನೀಡಿ” ಎಂದು ಯಶ್ ಮನವಿ ಮಾಡಿದ್ರು.
ಯಶ್ ಕ್ರಮಸಂಖ್ಯೆ 20 ಅಂದಾಗ ಅಭಿಮಾನಿಗಳು ಕುಮಾರಣ್ಣನಿಗೆ ಆಪತ್ತು ಎಂದು ಘೋಷಣೆ ಕೂಗಿದರು. ಆಗ ಯಶ್ ಹಾಗೆಲ್ಲಾ ಹೇಳೋದು ಬೇಡ ಎಂದರು.
ಕ್ರಮ ಸಂಖ್ಯೆ 20 -ಕುಮಾರಣ್ಣಗೆ ಆಪತ್ತು : ಯಶ್ ಪ್ರಚಾರದ ವೇಳೆ ಅಭಿಮಾನಿಗಳ ಘೋಷಣೆ..!
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
<


