ನಿನ್ನೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ತರಾತುರಿಯಲ್ಲಿ ಆಯೋಜಿಸಲು ಹೊರಟ ಕಾಂಗ್ರೆಸ್ ಸಮಾವೇಶ ಪ್ಲಾಫ್ ಶೋ ಆಗಿದೆ..!
ಮಂಗಳೂರಿನ ಕದ್ರಿ ಮೈದಾನದಲ್ಲಿ ಇಂದು ಸಂಜೆ 6.30 ಕಾರ್ಯಕ್ರಮಕ್ಕೆ ಆರಂಭವಾಗಬೇಕಿತ್ತು. ಸ್ಟಾರ್ ಪ್ರಚಾರಕ ಶತ್ರುಘ್ನ ಸಿನ್ಹಾ ಕದ್ರಿ ಮೈದಾನದ ಸಭೆಯಲ್ಲಿ ಮಾತನಾಡಿ, ಬಳಿಕ ಮುಡಿಪು ಸಭೆಗೆ ತೆರಳಬೇಕಿತ್ತು.ಆದರೆ ಕದ್ರಿಯಲ್ಲಿ ಕಾರ್ಯಕರ್ತರ ಸಂಖ್ಯೆ ವಿರಳ ಇದ್ದಿದ್ದನ್ನು ಮನಗಂಡು ಸಚಿವ ಯು. ಟಿ ಖಾದರ್ ವಿಮಾನ ನಿಲ್ದಾಣದಿಂದ ನೇರವಾಗಿ ಮುಡಿಪುವಿಗೆ ಶತ್ರುಘ್ನ ಸಿನ್ಹಾ ಅವರನ್ನು ಕರೆದೊಯ್ದಿದ್ದರು. ಅಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತಾದರೂ, ಬಳಿಕ ಕದ್ರಿ ಮೈದಾನಕ್ಕೆ ಬರಬೇಕಿತ್ತಾದ್ರೂ ಆಗಲೂ ಮೈದಾನದಲ್ಲಿ ಸಭಿಕರಿಗಿಂತ ಜಾಸ್ತಿ ಖಾಲಿ ಕುರ್ಚಿಗಳೇ ಗಮನಸೆಳೆಯುತ್ತಿದ್ದವು..! ಕಾರ್ಯಕ್ರಮ ಆರಂಭಿಸಿದರಾದ್ರೂ ಜಿಲ್ಲಾ ನಾಯಕರ ಮಾತಿಗಷ್ಟೇ ಸೀಮಿತವಾಯಿತು. ಇನ್ನು ಮೈತ್ರಿ ಅಭ್ಯರ್ಥಿ ಮಿಥುನ್ ರೈ ಪರ ಪ್ರಚಾರಕ್ಕೆ ಬರಬೇಕಿದ್ದ ಶತ್ರುಘ್ನ ಸಿನ್ಹಾ ಬರುತ್ತಿಲ್ಲ, ಅದಕ್ಕಾಗಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಐವನ್ ಡಿಸೋಜಾ ಸಭೆಗೆ ತಿಳಿಸಿದರು.
ಕದ್ರಿ ಮೈದಾನದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ನಾಯಕರ ಸಪ್ಪೆ ಮಾತು ಕೇಳಲು ಸಿದ್ದರಿಲ್ಲದೇ ಸಭಿಕರು ಮನೆಗೆ ವಾಪಾಸು ತೆರಳುತ್ತಿದ್ದದ್ದು ಕಂಡುಬಂತು.
ಕದ್ರಿ ಮೈದಾನ ಖಾಲಿ ಖಾಲಿ -ಸಭೆಗೆ ಬರಲೇ ಇಲ್ಲ ಸಿನ್ಹಾ..!
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?


