ಮಂಡ್ಯ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಮಂಡ್ಯ ರಣಕಣ ಮತ್ತೆ ಸುಮಲತಾ ಸುನಾಮಿಗೆ ಇಂದು ಸಾಕ್ಷಿಯಾಗಿತ್ತು. ಸ್ವಾಭಿಮಾನಿ ಸಮ್ಮಿಲನ ಅನ್ನೋ ಹೆಸರಲ್ಲಿ ಸುಮಲತಾ ನಡೆಸಿದ ಕ್ಲೈಮ್ಯಾಕ್ಸ್ ಸಮಾವೇಶಕ್ಕೆ ನಟರಾದ ದೊಡ್ಡಣ್ಣ, ದರ್ಶನ್, ಯಶ್ ಸಾಥ್ ನೀಡಿದ್ರು. ಈ ವೇಳೆ ಯಶ್ ಎದುರಾಳಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ನಮ್ ಮನೆ ಹೆಣ್ಮಕ್ಕಳ ಬಗ್ಗೆ ಮಾತಾಡಿದ್ರೆ ಸುಮ್ನೆ ಇರಲು ಆಗಲ್ಲ ಅಂತ ನೇರ ನೇರವಾಗಿ ಎಚ್ಚರಿಕೆ ನೀಡಿದ್ರು.
ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಯಾರ್ ಬೇಕಾದ್ರು ನಿಲ್ಲಬಹುದು. ನಿಮ್ ಊರ ಸೊಸೆ ನಿಂತಿದ್ದೇ ತಪ್ಪಾ? ಅವರು ಸ್ಪರ್ಧಿಸ್ತಾ ಇರೋದಕ್ಕೆ ಅದೇನು ದ್ವೇಷ, ಅದೆಂಥಾ ಮಾತುಗಳನ್ನಾಡ್ತಾ ಇದ್ದಾರೆ. ಪ್ರಚಾರದ ವೇಳೆಯಲ್ಲಿ ಸುಮಲತಾ ಅಕ್ಕ ಇರಬಹುದು, ದರ್ಶನ್ ಅವರಾಗಿರಬಹುದು, ಅಭಿ ಆಗಿರಬಹುದು, ಎಲ್ಲರೂ ತಾಳ್ಮೆಯಿಂದ ಎಲ್ಲವನ್ನೂ ನುಂಗಿ ಕೊಂಡಿದ್ದಾರೆ. ನಂಗೂ ತಾಳ್ಮೆಯಿಂದ ಇರಲು ಹೇಳ್ತಾ ಇದ್ರು. ಆದ್ರೆ, ನಮ್ ರಕ್ತ ಕೇಳಲ್ವೇ? ರಕ್ತ ಕುದಿಯದೇ ಇರುತ್ತಾ? ನಮ್ ಮನೆ ಹೆಣ್ಮಕ್ಕಳ ಮೇಲೆ ಮಾತಾಡಿದ್ರೆ, ಯಾರೇ ಆಗಿರಲಿ, ಎಂಥಾ ಸ್ಥಾನದಲ್ಲೇ ಇರಲಿ, ಅದೆಂಥಾ ಶಕ್ತಿಶಾಲಿಗಳೇ ಆಗಿರಲಿ ಸುಮ್ನೆ ಇರಲ್ಲ ಎಂದರು.
ಮನೆ ಹೆಣ್ಮಕ್ಕಳ ಬಗ್ಗೆ ಮಾತಾಡಿದ್ರೆ ರಕ್ತ ಕುದಿಯದೇ ಇರುತ್ತಾ ? : ನಟ ಯಶ್
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on <


