ಬೆಂಗಳೂರು: ಮೆಜೆಸ್ಟಿಕ್, ಮತ್ತಿಕೆರೆ, ಕೋರಮಂಗಲ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಲುಂಬಿನಿ ಗಾರ್ಡನ್ನಲ್ಲಿ ಮರ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಕುಣಿಗಲ್ ಮೂಲದ ಕಿರಣ್ (23) ಮೃತ ಯುವಕ. ಕೊರಿಯರ್ ಬಾಯ್ ಆಗಿ ಕೆಲಸ ಮಾಡ್ತಿದ್ದ ಕಿರಣ್ ಬೈಕ್ನಲ್ಲಿ ಸಂಚರಿಸುತ್ತಿದ್ದರು. ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಅವಘಡ ಸಂಭವಿಸಿದೆ. ಬೆಂಗಳೂರಿನ ಲುಂಬನಿ ಗಾರ್ಡನ್ ಬಳಿ ಘಟನೆ ನಡೆದಿದ್ದು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ನಾಳೆಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Recent Comments
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


