ಕೋಲಾರ : ಕರ್ನಾಟಕ ಸೇರಿದಂತೆ ದೇಶದ 11 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಮತದಾನದ ಸಂಭ್ರಮ. ರಾಜ್ಯದ 14 ಲೋಕಸಭಾ ಕ್ಷೇತ್ರಗಳು ಒಳಗೊಂಡಂತೆ ಒಟ್ಟು 95 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಇಂದು ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಕೋಲಾರ ‘ಲೋಕ’ ಕಣವೂ ಒಂದು. ಇಲ್ಲಿ ಹಾಲಿ ಸಂಸದ ಕೆ.ಹೆಚ್ ಮುನಿಯಪ್ಪ ಕಾಂಗ್ರೆಸ್ ಅಭ್ಯರ್ಥಿ. ಇವರ ಪ್ರತಿಸ್ಪರ್ಧಿ ಬಿಜೆಪಿಯ ಎಸ್.ಮುನಿಸ್ವಾಮಿ.
ಈ ಕ್ಷೇತ್ರದಲ್ಲೀಗ ಕುರುಡು ಕಾಂಚಾಣ ಕುಣಿದಾಡಿದೆ. ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ 10 ಲಕ್ಷ ರೂ ಗರಿಗರಿ ನೋಟು ಸಿಕ್ಕಿದೆ. ‘ಕೈ’ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಸಂಬಂಧಿ ಕುಮಾರ್ ಮನೆಯಲ್ಲಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾಧಿಕಾರಿ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿದೆ. ಮತದಾರರಿಗೆ ಹಂಚಲು ಹಣ ದಾಸ್ತಾನು ಮಾಡಿರುವ ಶಂಕೆ ವ್ಯಕ್ತವಾಗಿದೆ.
‘ಕೈ’ ಅಭ್ಯರ್ಥಿ ಸಂಬಂಧಿ ಮನೆಯಲ್ಲಿದ್ದ ಹಣ ವಶ..!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


