ತುಮಕೂರು : ಪರಮೇಶ್ವರ್ ಹಠಾವೋ, ಕಾಂಗ್ರೆಸ್ ಬಚಾವೋ ಅಂತ ತುಮಕೂರಿನಲ್ಲಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ಗಳನ್ನು ಅಂಟಿಸಿದ್ದು, ಪರಂ ಫುಲ್ ಗರಂ ಆಗಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ನಗೆಬೀರಿದೆ. ಕಾಂಗ್ರೆಸ್ ಕೇವಲ ಬೆಂಗಳೂರು ಗ್ರಾಮಾಂತರದಲ್ಲಿ (ಡಿ.ಕೆ ಸುರೇಶ್) ಗೆದ್ದಿದ್ದರೆ, ಜೆಡಿಎಸ್ ಹಾಸನದಲ್ಲಿ (ಪ್ರಜ್ವಲ್ ರೇವಣ್ಣ) ಮಾತ್ರ ಜಯಭೇರಿ ಬಾರಿಸಿದೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸಮಲತಾ ಅಂಬರೀಶ್ ಅವರಿಗೆ ವಿಜಯ ಲಕ್ಷ್ಮಿ ಒಲಿದಿದ್ದಾಳೆ.
ಇನ್ನು ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ, ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿಯ ಜಿ.ಎಸ್ ಬಸವರಾಜ್ ಅವರ ವಿರುದ್ಧ ಸೋಲನುಭವಿಸಿದ್ದಾರೆ. ಕಾಂಗ್ರೆಸ್ನ ಸಂಸದರಿಗೇ ಟಿಕೆಟ್ ನೀಡದೆ ಮೈತ್ರಿ ಧರ್ಮದ ಹೆಸರಲ್ಲಿ ದೇವೇಗೌಡರಿಗೆ ಟಿಕೆಟ್ ನೀಡಿದ್ದು, ಸ್ಥಳೀಯ ‘ಕೈ’ ನಾಯಕರಿಗೆ ಮಾತ್ರವಲ್ಲದೆ ಅನೇಕ ಕಾರ್ಯಕರ್ತರಿಗೆ ಅಸಮಾಧಾನ ತಂದಿತ್ತು.
ಇದೀಗ ಮೈತ್ರಿ ಅಭ್ಯರ್ಥಿ ದೇವೇಗೌಡರು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ದೇವೇಗೌಡರನ್ನು ತುಮಕೂರಿಗೆ ಕರೆತಂದಿದ್ದಕ್ಕೆ ‘ಕೈ’ಯ ಕೆಲವು ನೊಂದ ಕಾರ್ಯಕರ್ತರು ಪರಮೇಶ್ವರ್ ಅವರ ವಿರುದ್ಧ ಪೋಸ್ಟರ್ಗಳನ್ನು ಅಂಟಿಸೋ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.
ಕಳೆದ ರಾತ್ರಿಯಿಂದ ತುಮಕೂರಿನಲ್ಲಿ ‘ಪರಮೇಶ್ವರ್ ಹಠಾವೋ, ಕಾಂಗ್ರೆಸ್ ಬಚಾವೋ’ ಅನ್ನೋ ಪೋಸ್ಟರ್ ರಾರಾಜಿಸುತ್ತಿದ್ದು, ಪರಂ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ವಿರುದ್ಧ ಪರಮೇಶ್ವರ್ ಕೆಂಡಾಮಂಡಲರಾಗಿದ್ದು, ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಆ ಪೋಸ್ಟರ್ಗಳನ್ನು ತೆಗೆಸಿ ಡಿಸಿಎಂಗೆ ಆದ ಮುಜುಗರವನ್ನು ತಪ್ಪಿಸಲು ಮುಂದಾಗಿದೆ.
ಬಿತ್ತಿಪತ್ರ ಅಂಟಿಸಿದವರ ವಿರುದ್ಧ ಕಾಂಗ್ರೆಸ್ ಕ್ರಮಗಳೊಳ್ಳಲು ಮುಂದಾಗಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ಪೊಲೀಸರಿಗೆ ದೂರು ನೀಡೋ ಸಾಧ್ಯತೆ ಕೂಡ ಇದೆ.
ಪರಂ ವಿರುದ್ಧ ಕಾರ್ಯಕರ್ತರು ಗರಂ..!
RELATED ARTICLES
LEAVE A REPLY
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!



Эта обзорная заметка содержит ключевые моменты и факты по актуальным вопросам. Она поможет читателям быстро ориентироваться в теме и узнать о самых важных аспектах сегодня. Получите краткий курс по современной информации и оставайтесь в курсе событий!
Разобраться лучше – https://vivod-iz-zapoya-1.ru/