ಬೆಂಗಳೂರು : 87ನೇ ವಯಸ್ಸಿನಲ್ಲೂ ಹೋರಾಟಕ್ಕೆ ಸಿದ್ಧ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ್ರು ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ”ಬಿಳಿ, ಕರಿ ಕನ್ನಡಕ ಹಾಕಿಕೊಳ್ಳದೇ ಹೋರಾಡಿರುವೆ. ಸೋಲಿನಿಂದ ಕಂಗೆಡಲ್ಲ, ಯಾರು ಏನ್ ಮಾಡಿದ್ದಾರೆ ಅಂತ ಗೊತ್ತು. ನಾನ್ಯಾರ ಮನಸ್ಸು ನೋಯಿಸಲ್ಲ. 87ನೇ ವಯಸ್ಸಿನಲ್ಲೂ ಹೋರಾಟಕ್ಕೆ ಸಿದ್ಧ . ಧೂಳಿನಿಂದ ಎದ್ದು ಬರುವೆ. ನಿಷ್ಠಾವಂತ ಕಾರ್ಯಕರ್ತರನ್ನ ಗುರುತಿಸಿ ಪಕ್ಷ ಸಂಘಟನೆ ಮಾಡುವೆ. ಲಿಂಗಾಯತ, ಕುರುಬ ಯಾರೇ ಆಗ್ಲಿ, ಗೆದ್ದವರು ನಿಷ್ಠರಾಗಿರಿ” ಎಂದರು.
ಪ್ರಾದೇಶಿಕ ಪಕ್ಷ ಉಳಿಸಲು ಪಣ ತೊಟ್ಟಿರುವೆ. ‘ಸೋತಿರುವ ಬಗ್ಗೆ ಹೆಮ್ಮೆಯಿದ್ದು, ಪಕ್ಷ ಸಂಘಟನೆಗೆ ಒತ್ತು’. ದೇಶದ 17 ರಾಜ್ಯಗಳಲ್ಲಿ ಕಾಂಗ್ರೆಸ್ ಇಲ್ಲ. ಇದ್ರಿಂದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಅಂತ ಹೇಳಿದ್ರು.
87 ನೇ ವಯಸ್ಸಿನಲ್ಲೂ ಹೋರಾಟಕ್ಕೆ ಸಿದ್ಧ ಎಂದ್ರು ದೇವೇಗೌಡ್ರು..!
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ


