Monday, September 15, 2025
HomeUncategorizedಇಂದು ಕರ್ನಾಟಕಕ್ಕೆ ಕೇಂದ್ರ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಇಂದು ಕರ್ನಾಟಕಕ್ಕೆ ಕೇಂದ್ರ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

 

ಪ್ರವಾಹದಿಂದ ಕೊಚ್ಚಿ ಹೋಗುತ್ತಿರುವ ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್​ ಆಗಮಿಸಿದ್ದಾರೆ.  

ಬೆಳಗಾವಿ, ಚಿಕ್ಕೋಡಿ ಇನ್ನಿತರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು. ಅಲ್ಲಿನ ಜನರ ಕಷ್ಟವನ್ನು ಆಲಿಸಿ ಜನರಿಗೆ ಧೈರ್ಯ ತುಂಬಲಿದ್ದಾರೆ. ಇನ್ನು ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪನವರು ‘’ ನಿರ್ಮಲಾ ಸಿತಾರಾಮನ್​ರವರು ಈಗಾಗಲೆ  ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಉತ್ತರ ಕರ್ನಾಟಕಕ್ಕೆ ತೆರಳಿದ್ದಾರೆ. ಅಲ್ಲಿನ ಪ್ರವಾಹ ಪೀಡಿತ ಸಂತ್ರಸ್ಥರಿಗೆ ಸಾಂತ್ವಾನ ಹೇಳಲಿದ್ದಾರೆ. ನೆರೆ ಪೀಡಿತ ಜನರು ಧೈರ್ಯವಾಗಿರುವಂತೆ ಸಿಎಂ ಬಿಎಸ್‌ವೈ ಜನರಿಗೆ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments