ಮಂಗಳೂರು : ವೀರ ಸಾವರ್ಕರ್ ಅವರಿಗೆ ಭಾರತರತ್ನ ನೀಡುವ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆರಳಿದ್ದಾರೆ. ಅಷ್ಟೇ ಅಲ್ಲದೆ ಮಾತಿನ ಭರದಲ್ಲಿ ಸಾವರ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ”ಬಿಜೆಪಿಯನ್ನು ಟೀಕಿಸುವ ಅವಸರದಲ್ಲಿ ಸಿದ್ದರಾಮಯ್ಯ, ಮಹಾತ್ಮ ಗಾಂಧಿ ಹತ್ಯೆಗೆ ಗೋಡ್ಸೆ ಹಿಂದೆ ನಿಂತು ವೀರ ಸಾವರ್ಕರ್ ಹಿಂದೆ ನಿಂತು ಸಂಚು ರೂಪಿಸಿದ್ರು. ಸೂಕ್ತ ಸಾಕ್ಷ್ಯ ಇಲ್ಲದೆ ಆರೋಪಿಯಾಗಿ ಗುರುತಿಸಿರಲಿಲ್ಲ ಅಷ್ಟೇ” ಎಂದು ವಿವಾದದ ಕಿಡಿ ಹೊತ್ತಿಸಿದ್ದಾರೆ.
ಸಾವರ್ಕರ್ಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ. ಗೋಡ್ಸೆಗೂ ಭಾರತರತ್ನ ಕೊಟ್ಟು ಬಿಡಲಿ ಎಂದ ಸಿದ್ದರಾಮಯ್ಯ ಹೇಳಿದ್ದಾರೆ.
“ಗಾಂಧಿ ಹತ್ಯೆಗೆ ಸಾವರ್ಕರ್ ಸಂಚು” : ವಿವಾದದ ಕಿಡಿ ಹೊತ್ತಿಸಿದ ಸಿದ್ದರಾಮಯ್ಯ !
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


