ರಾಮನಗರ : ಅಕ್ರಮ ಗೋ ಸಾಗಾಣಿಕೆ ತಡೆಗಟ್ಟುವಂತೆ ಭಾರತೀಯ ಯುವ ಪಡೆ ಕಾರ್ಯಕರ್ತರು ರಾಮನಗರ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ ತಿದ್ದುಪಡಿ ಜಾರಿಯಲ್ಲಿದ್ದು ಅದರ ಅನ್ವಯ ಯಾವುದೇ ಪ್ರಾಣಿಗಳನ್ನು ಯಾವುದೇ ಧರ್ಮದವರು ಬಲಿ ಕೊಡುವುದಕ್ಕೆ ನಿಷೇದವಿದೆ. ಆದರೂ ಕೂಡ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪ್ರತಿನಿತ್ಯ ಅಕ್ರಮವಾಗಿ ಆಟೋ ದ್ವಿಚಕ್ರ ವಾಹನಗಳಲ್ಲಿ ಹಸು, ಕರುಗಳನ್ನು ಸಾಗಿಸುತ್ತಿದ್ದು, ಅವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇದೀಗ ಬಕ್ರಿದ್ ಹಬ್ಬ ಹತ್ತಿರ ಬರುತ್ತಿದ್ದು ಅಕ್ರಮವಾಗಿ ಹಸು, ಒಂಟೆಗಳನ್ನು ಸಾಗಿಸಿ ಬಲಿ ಕೊಡಲು ಮುಂದಾಗುತ್ತಿದ್ದು ಇದರ ವಿರುದ್ದ ಕ್ರಮ ಕೈಗೊಳ್ಳುವಂತೆ ಭಾರತೀಯ ಯುವ ಪಡೆಯ ಅಧ್ಯಕ್ಷ ಧನುಷ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು..
ಅಕ್ರಮ ಗೋ ಸಾಗಾಣಿಕೆ ತಡೆಗಟ್ಟುವಂತೆ ಮನವಿ ಸಲ್ಲಿಸಿದ ಭಾರತೀಯ ಯುವ ಪಡೆ..!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


