Sunday, September 14, 2025
HomeUncategorizedಸಿಎಂ ಅವರ ಸಿಡಿ ಇದ್ರೆ ಕೊಡಿ, ಸುಮ್ನೆ ಹೆದರಿಸುವದು ಏಕೆ: ಪ್ರಹ್ಲಾದ್ ಜೋಶಿ

ಸಿಎಂ ಅವರ ಸಿಡಿ ಇದ್ರೆ ಕೊಡಿ, ಸುಮ್ನೆ ಹೆದರಿಸುವದು ಏಕೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಜಕಾರಣದಲ್ಲಿ ಆಸೆ ಇರುವದು ತಪ್ಪಲ್ಲ. ಆದರೆ ಬಹಿರಂಗ ಹೇಳಿಕೆ ನೀಡುವದು ಸರಿಯಾದ ಕ್ರಮವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಶಾಸಕ ಅಸಮಾಧಾನವನ್ನು ಮುಖ್ಯಮಂತ್ರಿಗಳು ಬಗೆಹರಿಸುತ್ತಾರೆ. ಆದರೆ ಸಿಡಿ ಇದೆ ಅಂತ ಹೆದರಿಸಿವದು ಸರಿಯಲ್ಲ. ಸಿಎಂ ಅವರೇ ಹೇಳಿದ್ದಾರೆ ಸಿಡಿ ಇದ್ದರೆ ಕೊಡಿ ಅಂತ. ಅವರ ಬಳಿ ಸಿಡಿ ಇಲ್ಲ ಏನು ಇಲ್ಲ ಸುಮ್ನೆ  ಹೆದರಿಸುತ್ತಿದ್ದಾರೆ. ಇದ್ದರೆ ಬಿಡುಗಡೆ ಮಾಡಲಿ, ಇದು ಕೇವಲ ಹೆದರಿಸುವ ತಂತ್ರ. ನನ್ನ ಬಳಿ ಸಿಡಿ ಬಂದಿಲ್ಲ. ಬಂದ್ರೆ ನಾನು ಮೊದಲೇ ನಿಮ್ಮಗೆ ಕೊಡುತ್ತೇನೆ ಎಂದು ನಗೆಚಟಾಕಿ ಹಾರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments