Site icon PowerTV

ಹರದನಹಳ್ಳಿ ಜನ್ಮಸ್ಥಳ..ಬಿಡದಿ ಕರ್ಮಸ್ಥಳ : ಹೆಚ್ ಡಿ ಕುಮಾರಸ್ವಾಮಿ

ರಾಮನಗರ : ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ಗಲಾಟೆಯ ಸಮ್ಮುಖದಲ್ಲಿ ಡಿಕೆ ಬ್ರದರ್ಸ್​ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವಿಟರ್​ನಲ್ಲಿ ಕುಟುಕಿದ್ದಾರೆ.

ಕಲ್ಲು ಬಂಡೆಗಳನ್ನು ನುಂಗಿ, ಕೋಟೆ ಕಟ್ಟಿಕೊಂಡು ಮೆರೆಯುತ್ತಿರುವ ‘ಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ ಅಲ್ಲವೇ? ಕನಕಪುರ, ರಾಮನಗರ ಯಾರೊಬ್ಬರ ಸ್ವತ್ತಲ್ಲ.

Exit mobile version