Saturday, August 23, 2025
Google search engine
HomeUncategorizedಕಾರು-ಲಾರಿ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಕಾರು-ಲಾರಿ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಕಾರವಾರ : ಕಾರು-ಲಾರಿ ನಡುವೆ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಹುಲಿದೇವರವಾಡದಲ್ಲಿ ನಡೆದಿದೆ.

ಅಬುಬ್ಕರ್ ಅನ್ಸಾರ್ ರೆಹಮಾನ್ 32, ಮೃತ ವ್ಯಕ್ತಿ, ಮಹಮ್ಮದ್ ಇಸಾಕ ಖಾದರ್ , ಮಹಮ್ಮದ್ ಶರೀಪ್ ಗಂಭೀರ ಗಾಯಗೊಂಡಿದ್ದು, ಮೃತ ವ್ಯಕ್ತಿ ಹಾಗೂ ಗಾಯಗೊಂಡವರು ಕೇರಳದ ಕಾಸರಕೋಡ್ ನಿವಾಸಿಗಳಾಗಿದ್ದರು. ಕುಮಟಾ ಕಡೆಯಿಂದ ಕಾರವಾರ ಕಡೆ ಚಲಿಸುತ್ತಿದ್ದ ಕಾರು, ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರ ಚಾಲಕ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

RELATED ARTICLES
- Advertisment -
Google search engine

Most Popular

Recent Comments