Friday, August 29, 2025
HomeUncategorizedಮಂಡ್ಯದಲ್ಲಿ ಮತ್ತೊಂದು‌ ಮರ್ಡರ್

ಮಂಡ್ಯದಲ್ಲಿ ಮತ್ತೊಂದು‌ ಮರ್ಡರ್

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು‌ ಮರ್ಡರ್. ದುಷ್ಕರ್ಮಿಗಳ ತಂಡವೊಂದು ಯುವಕನ್ನು ಕೊಚ್ಚಿ ಕೊಂದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ -ಮಜ್ಜಿಗೆಪುರದ ಬಳಿಯಲ್ಲಿ ನಡೆದಿದೆ.

ಕೆ.ಆರ್.ಎಸ್ ನ ತಲಕಾಡು ಫೈಲ್​​ನ ಸುಂದರ್ ರಾಜ್(32)ಕೊಲೆಯಾದ ದುರ್ದೈವಿ. ಯುವಕನನ್ನು‌ ಕೊಲೆಗೈದು  ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ.

ಸದ್ಯ ಸ್ಥಳಕ್ಕೆ ಕೆ.ಆರ್.ಎಸ್.ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಲಾಗಿದೆ. ಹಾಗೂ ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES
- Advertisment -
Google search engine

Most Popular

Recent Comments