Tuesday, August 26, 2025
Google search engine
HomeUncategorizedಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಭರ್ಜರಿ ಭೋಜನ

ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಭರ್ಜರಿ ಭೋಜನ

ದಾವಣಿಗೆರೆ : ಇಂದು ನಡೆಯುವ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಭರ್ಜರಿ ಭೋಜನ ವ್ಯವಸ್ಥೆಯನ್ನು ಮಾಡಲಾಗಿದೆ.

ಇನ್ನು ಈ ಕಾರ್ಯಕ್ರಮಕ್ಕೆ ಆಗಮಿಸುವ 6 ಲಕ್ಷ ಜನರಿಗೆ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ವೆಜ್‌ ಪಲಾವ್‌, ಬಿಸಿ ಬೆಳೆಬಾತ್‌, ಮೊಸರನ್ನ, ಮೈಸೂರು ಪಾಕ್‌ ಸಿದ್ಧತೆಯನ್ನು, 2,500 ಬಾಣಸಿಗರಿಂದ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಅದಲ್ಲದೇ, 408 ಕೌಂಟರ್‌ಗಳಲ್ಲಿ ಊಟದ ವ್ಯವಸ್ಥೆ, ಪುರುಷರು, ಮಹಿಳೆಯರಿಗೆ ಪ್ರತ್ಯೇಕ ಕೌಂಟರ್‌ ವ್ಯವಸ್ಧೆ ಮಾಡಲಾಗಿದ್ದು, VVIPಗಳಿಗೆ ಪೆಂಡಾಲ್‌ ಪಕ್ಕದಲ್ಲೇ ಟೇಬಲ್‌ ಹಾಕಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular

Recent Comments