Site icon PowerTV

ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ ಅವರ ಅದ್ಭುತ ಸಂದೇಶಗಳು ಇಲ್ಲಿವೆ.

ಇಂದು ದೇಶ  ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿ.(Ambedkar Jayanti) ಬಾಬಾ ಸಾಹೇಬರ ಬದುಕು ಎಲ್ಲರಿಗೂ ಸ್ಫೂರ್ತಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ ದೀಪ. ಇವರ ಚಿಂತೆನೆಗಳು ಇಂದಿಗೂ ಜೀವಂತ. ಯುವಜನೆತೆಗೆ  ಹೊಸ ಚೈತನ್ಯ., ಶಕ್ತಿ. ಇವರ ಜೀವನ ಪಾಠ ಎಲ್ಲಾರಿಗೂ ಮಾದರಿ. ಇಂತಹ ಮಹಾನ್​ವ್ಯಕ್ತಿಯ ಜೀವನ ತತ್ವಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿಂದೆ. ಮುಂದೆ ಓದಿ….

ಹೌದು, ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‌ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಇವರು  ದೀನ ದಲಿತರ ಬಗ್ಗೆ ಮೊಟ್ಟ ಮೊದಲ ಬಾರಿಗೆ ಧ್ವನಿ ಎತ್ತಿದ್ದು ಇವರೇ.. ಇಂತಹ ವ್ಯಕ್ತಿ ಪ್ರತಿಯೊಬ್ಬರಿಗೂ ಮಾದರಿ. ಇನ್ನೂ  ಅಂಬೇಡ್ಕರ್ ತಮ್ಮ ಜೀವನದುದ್ದಕ್ಕೂ ದೀನ ದಲಿತರಿಗಾಗಿ ಹೋರಾಡಿದರು ಮತ್ತು ಲಿಂಗ ಸಮಾನತೆಯನ್ನು ಬಲವಾಗಿ ನಂಬಿದ್ದರು. ಅವರು ಶಿಕ್ಷಣದ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿದರು ಮತ್ತು ಸಮಾಜದ ಎಲ್ಲ ಜನರಿಗೆ ಸಮಾನತೆಯನ್ನು ಖಾತ್ರಿಪಡಿಸಿಕೊಳ್ಳಲು ಜಾತಿ ಅಡೆತಡೆಗಳನ್ನು ಕೆಡವಲು ಶ್ರಮಿಸಿದರು. ದೀನ ದಲಿತರಿಗೆ ಶಿಕ್ಷಣವನ್ನು ತಲುಪುವಂತೆ ಮಾಡಲು ಮತ್ತು ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಅವರು ಒತ್ತು ನೀಡಿದರು.

ಅಂಬೇಡ್ಕರ್ ಅವರು ನೀಡಿದ ಅದ್ಭುತ ಸಂದೇಶಗಳು

 

 

 

 

Exit mobile version