Site icon PowerTV

‘ಬೆಂಗಳೂರು ಸಮಗ್ರ ಅಭಿವೃದ್ಧಿ’ಗೆ ಪ್ರತ್ಯೇಕ ಪ್ರಣಾಳಿಕೆ : ದಳಪತಿಗಳ ‘ಭರಪೂರ ಭರವಸೆ’

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಮಾಜಿ ಪ್ರಧಾನಮಂತ್ರಿ ಎಚ್.ಡಿ ದೇವೇಗೌಡ ಅವರ ಸಮ್ಮುಖದಲ್ಲಿ ಇಂದು ಬೆಂಗಳೂರು ಮಹಾನಗರದ ಸಮಗ್ರ ಅಭಿವೃದ್ಧಿಗೆ ಸಿದ್ಧಪಡಿಸಿರುವ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪ್ರಣಾಳಿಕೆ ಸಮಿತಿಯ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಕೆ.ಎನ್. ತಿಪ್ಪೇಸ್ವಾಮಿ, ಟಿ.ಎ ಶರವಣ ಹಾಗೂ ಬೆಂಗಳೂರು ನಗರದ ಅಧ್ಯಕ್ಷ ಎಚ್.ಎಂ ರಮೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಮೋದಿ ‘ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ’ ಆಡ್ತಿದ್ದಾರೆ : ಎಚ್.ಡಿ ಕುಮಾರಸ್ವಾಮಿ

ಪ್ರಣಾಳಿಕೆಯ ಪ್ರಮುಖಾಂಶಗಳು

Exit mobile version