Site icon PowerTV

ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಲ್ಲ ; ಡಿ.ಕೆ ಶಿವಕುಮಾರ್​

ಬೆಂಗಳೂರು:  ಜೂನ್​ 27ರಂದು ನಡೆಯುವ ಕೆಂಪೇಗೌಡ ಜಯಂತಿಯನ್ನು ಎಲ್ಲಾ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ ಆಚರಿಸಬೇಕು ಈ ಜಯಂತಿ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಹೌದು, ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಭೆ ಮಾಡಲಾಯಿತು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಆಚರಣೆಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳು ಇಲ್ಲಿವೆ ನೋಡಿ 

Exit mobile version