Saturday, August 23, 2025
Google search engine
HomeUncategorizedRSS ಬೆಂಬಲಿತ ಅಧಿಕಾರಿಗಳಿಗೆ ಕಾಂಗ್ರೆಸ್​​​ ಬಿಗ್​​​​ ಶಾಕ್

RSS ಬೆಂಬಲಿತ ಅಧಿಕಾರಿಗಳಿಗೆ ಕಾಂಗ್ರೆಸ್​​​ ಬಿಗ್​​​​ ಶಾಕ್

ಬೆಂಗಳೂರು: ಆಡಳಿತದಲ್ಲಿ ಯಾವುದೇ ಸಮಸ್ಯೆಯಾಗದಂತೆ ಹೈಕಮಾಂಡ್​ ಪ್ಲ್ಯಾನ್ ಮಾಡಿದ್ದಾರೆ.

ಹೌದು, ಸಂಘ ಪರಿವಾರದ ಶಿಫಾರಸ್ಸು, ಹಿನ್ನೆಲೆಯುಳ್ಳ ಅಧಿಕಾರಿಗಳೇ ಗಮದಲಿಟ್ಟುಕೊಂಡು ಯಾವೆಲ್ಲಾ ಇಲಾಖೆಯಲ್ಲಿ ಅಧಿಕಾರಿಗಳಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಿ ಅಧಿಕಾರಿಗಳನ್ನ ಬೇರೆಡೆಗೆ ವರ್ಗಾವಣೆ ಮಾಡಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ.

ಇದನ್ನೂ ಓದಿ: ಇಂದಿನಿಂದ ವಿದ್ಯಾರ್ಥಿಗಳಿಂದ ಉಚಿತ ಹಾಗೂ ರಿಯಾಯಿತಿ ಬಸ್​ಪಾಸ್​ಗೆ ಅರ್ಜಿ ಆಹ್ವಾನ

ಆಡಳಿತದ ವೇಳೆ ಯಾವುದೇ ಮಾಹಿತಿ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ರಾಜ್ಯ ಕಾಂಗ್ರೆಸ್​ಗೆ ಹೈಕಮಾಂಡ್​ ಸೂಚನೆ ನೀಡಿದೆ. ಸಂಘ ಪರಿವಾರದ ಶಿಫಾರಸ್ಸಿನಿಂದ ಸೇರ್ಪಡೆಯಾದವರ ಮೇಲೂ ಕೂಡ ಕ್ರಮ  ಕೈಗೊಳ್ಳಲು ಯೋಜನೆ ರೂಪಿಸಿಕೊಂಡಿದೆ.

ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹೆಚ್ಚಿನದಾಗಿ ಸಂಘ ಪರಿವಾರದ ಬೆಂಬಲದಿಂದಲೇ ಸೇರ್ಪಡೆ ಆಗಿದ್ದಾರೆ ಎಂಬ ಮಾಹಿತಿ ಶಕ್ತಿ ಸೌಧದಲ್ಲಿ ಸಂಘ ಪರಿವಾರದ ಹಿನ್ನೆಲೆಯುಳ್ಳವರನ್ನ ಸ್ವಚ್ಛಗೊಳಿಸುವಂತೆ ಸೂಚನೆ ನೀಡಿತ್ತು. ಇನ್ನೂ ಶಕ್ತಿ ಸೌಧದಲ್ಲಿ ಅಧಿಕಾರಿಗಳನ್ನ ವರ್ಗಾವಣೆ ಮಾಡಲು ಚಿಂತನೆ ಮಾಡಲಿದೆ

 

 

 

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments