Site icon PowerTV

ರಾಷ್ಟ್ರಧ್ವಜ ಗೌರವ.. ಧ್ವಜ ಹಾರಿಸುವಾಗ.. ಈ ಮುನ್ನೆಚ್ಚರಿಕೆ ಅಗತ್ಯ

ಬೆಂಗಳೂರು : ರಾಷ್ಟ್ರಧ್ವಜ ಅಥವಾ ತ್ರಿವರ್ಣ ಧ್ವಜ ನಮ್ಮ ಹೆಮ್ಮೆಯ ಸಂಕೇತ. ಇದು ನಮ್ಮ ರಾಷ್ಟ್ರೀಯತೆಯನ್ನು ಪ್ರತಿನಿಧಿಸುತ್ತದೆ. ದೇಶದ ಪ್ರಧಾನ ಮಂತ್ರಿಗಳು ಪ್ರತಿ ವರ್ಷ ಕೆಂಪು ಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸಿದಾಗ ನಾನು ‘ಭಾರತೀಯ’ ಎಂಬ ಭಾವನೆ ಮೂಡುತ್ತದೆ.

ಆಗಸ್ಟ್​ 15 ಸ್ವಾತಂತ್ರ್ಯ ದಿನಾಚಾರಣೆ. ಪ್ರತಿಯೊಬ್ಬ ವ್ಯಕ್ತಿಯೂ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದನ್ನು ಕಡ್ಡಾಯ. ಹೀಗಾಗಿ, ರಾಷ್ಟ್ರಧ್ವಜ ಸಂಹಿತೆ ಜಾರಿಗೊಳಿಸಲಾಗಿದೆ. ಹಾಗಿದ್ರೆ, ರಾಷ್ಟ್ರಧ್ವಜ ಗೌರವಕ್ಕೆ ನಾವು ಯಾವ ಮುನ್ನೆಚ್ಚರಿಕೆ ಅನುಸರಿಸಬೇಕು? ಇಲ್ಲಿದೆ ನೋಡಿ ಮಾಹಿತಿ.

Exit mobile version