Site icon PowerTV

ಕೋವಿಡ್​ ಹಿನ್ನೆಲೆ: ಸಾರ್ವಜನಿಕರಿಗೆ ಸೂಚನೆ ನೀಡಿದ ಆರೋಗ್ಯ ಇಲಾಖೆ!

ಬೆಂಗಳೂರು: ನೆರೆಯ ಕೇರಳದಲ್ಲಿ ಕೋವಿಡ್​ ಪ್ರಕರಣಗಳು ಏರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮುನ್ನೆಚರಿಕಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ಕೆಲವೊಂದು ಸಲಹಾಸೂಚನೆಗಳನ್ನು ಬಿಡುಗಡೆಗೊಳಿಸಿದೆ.

ತಮಿಳುನಾಡು ಮತ್ತು ಕೇರಳದಲ್ಲಿ ಕೋವಿಡ್​ ನ ಉಪತಳಿ JN1, ವರದಿಯಾಗಿದೆ. ರಾಜ್ಯದ ಹವಾಮಾನ ಏರಿಳಿತ ಚಳಿಗಾಲ ಜೊತೆಗೆ ಇನ್ನು ಕೆಲವೇ ದಿನಗಳಲ್ಲಿ ಕ್ರಿಸ್​ಮಸ್​ ಹಬ್ಬ, ಹೊಸವರ್ಷ ಸಂಭ್ರಮಾಚರಣೆ ಬರಲಿದ್ದು ಕೋವಿಡ್​ ಎಚ್ಚಳವಾಗುವ ಸಾಧ್ಯತೆ ಇದೆ, ಈ ಹಿನ್ನೆಲೆ ರಾಜ್ಯದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಸಲಹಾ ಪತ್ರ ಹೊರಡಿಸಿದೆ.

ಇದನ್ನೂ ಓದಿ: ರಾಜ್ಯದ ಜನತೆಗೆ ಬರ ಪರಿಹಾರ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ!: BY ವಿಜಯೇಂದ್ರ

ಆರೋಗ್ಯ ಇಲಾಖೆ ಮಾರ್ಗಸೂಚಿಗಳು:

Exit mobile version