Site icon PowerTV

ಸಂಕ್ರಾಂತಿಗೆ ಶುಭಕೋರಿದ ‘ಕಾಟೇರ’ನ ಬೆಡಗಿ : ಇಲ್ಲಿವೆ ಕ್ಯೂಟ್ ಫೋಟೋಸ್

ಬೆಂಗಳೂರು : ನಟ ದರ್ಶನ್ ಅಭಿನಯದ ‘ಕಾಟೇರ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಪದಾರ್ಪಣೆ ಮಾಡಿರುವ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಅವರು ಮಕರ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಅವರು, ‘ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮಕರ ಸಂಕ್ರಾಂತಿಯ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ಇಬ್ಬರೂ ನಾಯಕಿಯರು ಸಂಕ್ರಾಂತಿ ಪ್ರಯುಕ್ತ ಫೋಟೋ ಶೂಟ್​ಗೆ ಫೋಸ್​ ನೀಡಿದ್ದು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ರೈತ ಮಹಿಳೆ ಗೆಟಪ್​ನಲ್ಲಿ ರಜನಿ

ಸಂಕ್ರಾಂತಿ ಹಬ್ಬದ ಪ್ರಯುಕ್ತ ರಂಜನಿ ರಾಘವನ್​ ಫೋಟೋಶೂಟ್​ ಮಾಡಿಸಿದ್ದಾರೆ.

ರೈತ ಮಹಿಳೆಯ ರೀತಿ ಕಾಣಿಸಿಕೊಂಡಿರುವ ಅವರು ಆ ಮೂಲಕ ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ್ದಾರೆ.

Exit mobile version