Thursday, September 11, 2025
HomeUncategorizedRSS ಬೆಂಬಲದಿಂದಲೇ ಅಮಿತ್​ ಶಾ ಅಂಬೇಡ್ಕ‌ರ್ ಬಗ್ಗೆ ಟೀಕೆ ಮಾಡಿದ್ದಾರೆ : ಉದ್ಧವ್ ಠಾಕ್ರೆ

RSS ಬೆಂಬಲದಿಂದಲೇ ಅಮಿತ್​ ಶಾ ಅಂಬೇಡ್ಕ‌ರ್ ಬಗ್ಗೆ ಟೀಕೆ ಮಾಡಿದ್ದಾರೆ : ಉದ್ಧವ್ ಠಾಕ್ರೆ

ಮುಂಬೈ : ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಬೆಂಬಲವಿಲ್ಲದೇ ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ಗೃಹ ಸಚಿವ ಅಮಿತ್ ಶಾ ಟೀಕೆ ಮಾಡಲು ಧೈರ್ಯ ಮಾಡುತ್ತಿರಲಿಲ್ಲ’ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂಬೇಡ್ಕರ್, ಛತ್ರಪತಿ ಶಿವಾಜಿ ಮಹಾರಾಜ ಸೇರಿದಂತೆ ಮಹಾರಾಷ್ಟ್ರದ ಮಹಾನ್ ವ್ಯಕ್ತಿಗಳನ್ನು, ಅವರ ಪ್ರತಿಮೆಗಳಿಗೆ ಬಿಜೆಪಿ ಅಮಾನಿಸುತ್ತಲೇ ಬಂದಿದೆ’ ಎಂದು ಹೇಳಿದರು. ‘ಅಂಬೇಡ್ಕ‌ರ್ ಅವರ ಕುರಿತು ಅಮಿತ್ ಶಾ ಹೇಳಿಕೆ ಬಿಜೆಪಿಯ ದುರಹಂಕಾರವನ್ನು ತೋರಿಸುತ್ತದೆ. ಇಂತಹ ಹೇಳಿಕೆ ನೀಡಿರುವ ಅಮಿತ್ ಶಾ ವಿರುದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬಿಬಿಎಂಪಿ ನಿರ್ಲಕ್ಷ : ಮರದ ಕೊಂಬೆ ಮುರಿದು ಬಿದ್ದು 9 ವರ್ಷದ ಬಾಲಕ ಐಸಿಯು ಪಾಲು !

ಅಂಬೇಡ್ಕ‌ರ್ ಕುರಿತು ಶಾ ಹೇಳಿಕೆಯನ್ನು ಎನ್‌ಡಿಎ ಮಿತ್ರಪಕ್ಷಗಳಾದ ಟಿಡಿಪಿ, ರಾಮ್‌ ದಾಸ್ ಅಥವಾಳೆ ನೇತೃತ್ವದ ಆರ್‌ಪಿಐ ಮತ್ತು ಏಕನಾಥ ಶಿಂದೆ ನೇತೃತ್ವದ ಶಿವಾಸೇನಾ ಒಪ್ಪುತ್ತವೆಯೇ?’ ಎಂದು ಕೇಳಿದರು. ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದ ಅಮಿತ್ ಶಾ, ‘ಅಂಬೇಡ್ಕರ್ ಹೆಸರು ಹೇಳುವುದು ಇದೀಗ ಫ್ಯಾಷನ್ ಆಗಿದ್ದು, ಅದರ ಬದಲು ದೇವರ ನಾಮ ಸ್ಮರಣೆ ಮಾಡಿದ್ದರೆ ಸ್ವರ್ಗ ಸಿಗುತ್ತಿತ್ತು’ ಎಂದು ಹೇ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments