Site icon PowerTV

ದರ್ಶನ್​ ಬಿಡುಗಡೆಗೆ ಹರಕೆ : ಬಾಡೂಟ ಹಾಕಿಸಿ ಸಂಭ್ರಮಿಸಿದ ಅಭಿಮಾನಿಗಳು !

ಮಂಡ್ಯ: ನಟ ದರ್ಶನ್​ ಜಾಮೀನಿನ ಮೇಲೆ ಬಿಡುಗಡೆಗೊಂಡರೆ ಊರ ಜನರಿಗೆ ಬಾಡೂಟ ಹಾಕಿಸುವುದಾಗಿ ಹರಕೆ ಕಟ್ಟಿಕೊಂಡಿದ್ದ ದರ್ಶನ್​ ಅಭಿಮಾನಿಗಳು ಊರಿನ ಜನರಿಗೆ ಬಾಡೂಟ ಹಾಕಿಸುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ.

ಇದನ್ನೂ ಓದಿ : ಫುಟ್​​ಪಾತ್​ ಮೇಲೆ ಮಲಗಿದ್ದವರ ಮೇಲೆ ಹರಿದ ಲಾರಿ : ಮೂವರು ಸಾ*ವು !

ಮಂಡ್ಯದ ಮಳವಳ್ಳಿ ತಾಲ್ಲೂಕಿನ ಬಾಣ ಸಮುದ್ರ ಎಂಬ ಗ್ರಾಮದಲ್ಲಿ ಘಟನೆ ನಡೆದಿದ್ದು. ನಟ ದರ್ಶನ್​ ಜಾಮೀನಿನ ಮೇರೆಗೆ ಜೈಲಿನಿಂದ ಬಿಡುಗಡೆಗೊಂಡ ಹಿನ್ನಲೆ ಹಾಗೂ ಆಸ್ಪತ್ರೆಯಿಂದ ಡಿಸ್ಚರ್ಜ ಆದ ಕಾರಣ ಊರಿನ ಜನರಿಗೆ ಬಾಡೂಟ ಹಾಕಿಸಿದ್ದಾರೆ. ಇಂದು ಗ್ರಾಮದಲ್ಲಿ ಪಟಾಕಿ ಸಿಡಿಸಿ, ಜೈಕಾರ ಕೂಗಿ, ಮೆರವಣಿಗೆ ನಡೆಸಿ ಸಂಭ್ರಮಾಚರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Exit mobile version