ಮಂಡ್ಯ : ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಸಂಸದ ಶಿವರಾಮೇಗೌಡ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ನಾಗಮಂಗಲದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಶಿವರಾಮೇಗೌಡ, ‘ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರಿಗಿಂಥಾ ಮಾಯಾಂಗನೆ’ ಎಂದು ಕಿಡಿಕಾರಿದರು.
ಈ ಟೂರಿಂಗ್ ಟಾಕೀಸ್ಗೆ ಯಾರೂ ಮಾರು ಹೋಗಬೇಡಿ. ನಾವು ನಿಮ್ಮ ಕೆಲಸ ಮಾಡುವವರು ನಾವು. ಟೂರಿಂಗ್ ಟಾಕೀಸ್ ಬರಲ್ಲ. ಫಿಲ್ಮ್ ಆ್ಯಕ್ಟರ್ಗಳನ್ನು, ಅವರು ಮಾಡಿರೋ ಪಿಕ್ಚರ್ ನೋಡೋಕೆ ಚಂದ. ಆ ಪಿಕ್ಚರ್ ಕೂಡ ಸುಮ್ಮನೇ ನೋಡಲ್ಲ. ದುಡ್ ಕೊಟ್ಟು ನೋಡ್ತೀವಿ. ಈ ಟೂರಿಂಗ್ ಟಾಕೀಸ್ ಏಪ್ರಿಲ್ 18ಕ್ಕೆ ಬಂದ್ ಆಗುತ್ತೆ ಎಂದರು.
ಸುಮಲತಾ ಮಾಯಾಂಗನೆ : ಶಿವರಾಮೇಗೌಡ
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


