ಸ್ಯಾಂಡಲ್ವುಡ್ ಸಿನಿಮಾಗಳು ಈಗ ಪರ ಭಾಷೆಗಳಲ್ಲಿ, ಪರ ರಾಜ್ಯಗಳಲ್ಲಿಯೂ ಸಖತ್ ಸದ್ದು ಮಾಡ್ತಿವೆ. ಅಂಥಾ ಸಿನಿಮಾಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕುರುಕ್ಷೇತ್ರ’ ಕೂಡ ಒಂದು. ಈಗಾಗಲೇ ಕನ್ನಡ, ತೆಲುಗು, ತಮಿಳಿನಲ್ಲಿ ರಾರಾಜಿಸುತ್ತಿರುವ ಕುರುಕ್ಷೇತ್ರದ ‘ಸುಯೋಧನ’ ಕೇರಳದಲ್ಲಿ ಇಂದಿನಿಂದ ಅಬ್ಬರಿಸಲು ಶುರುಮಾಡಿದ್ದಾನೆ.
ಹೌದು, ಕುರುಕ್ಷೇತ್ರ ಮಲೆಯಾಳಂ ಭಾಷೆಯಲ್ಲಿ ಕೇರಳದ 100 ಥಿಯೇಟರುಗಳಲ್ಲಿ ರಿಲೀಸ್ ಆಗಿದೆ. ದರ್ಶನ್ ಸಿನಿ ಜರ್ನಿಯ 50ನೇ ಸಿನಿಮಾ ಇದಾಗಿದ್ದು, ಮುನಿರತ್ನ ಚಿತ್ರವನ್ನು ನಿರ್ಮಿಸಿದ್ದಾರೆ. ನಾಗಣ್ಣ ಆ್ಯಕ್ಷನ್ ಕಟ್ ಹೇಳಿದ್ದು, ರೆಬೆಲ್ ಸ್ಟಾರ್ ಅಂಬರೀಶ್, ಕ್ರೇಜಿಸ್ಟಾರ್ ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ಶ್ರೀನಿವಾಸ ಮೂರ್ತಿ, ಶ್ರೀನಾಥ್, ರಮೇಶ್ ಭಟ್, ಯಶಸ್ ಸೂರ್ಯ , ಚಂದನ್ ಕುಮಾರ್, ಅವಿನಾಶ್, ನಿಖಿಲ್ ಕುಮಾರಸ್ವಾಮಿ, ರವಿಶಂಕರ್, ಸೋನುಸೂದ್, ರವಿಚೇತನ್, ಭಾರತಿ ವಿಷ್ಣುವರ್ಧನ್, ಹರಿಪ್ರಿಯ, ಪವಿತ್ರ ಲೋಕೇಶ್, ಮೇಘನಾರಾಜ್ ಸೇರಿದಂತೆ ಬಹು ದೊಡ್ಡ ತಾರಾಗಣವಿದೆ.
ಕೇರಳದಲ್ಲೂ ಶುರುವಾಯ್ತು ಚಾಲೆಂಜಿಂಗ್ ಸ್ಟಾರ್ ಅಬ್ಬರ..!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


