Thursday, September 11, 2025
HomeUncategorizedಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೆವೆ : ಸಿದ್ದರಾಮಯ್ಯ

ಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೆವೆ : ಸಿದ್ದರಾಮಯ್ಯ

ಬೆಂಗಳೂರು :ಮೇಕೆದಾಟು ಯೋಜನೆ ಆಗ್ರಹಿಸಿ ಕರ್ನಾಟಕ ಕಾಂಗ್ರೇಸ್ ಪಾದಯಾತ್ರೆ ಮಾಡುತ್ತಿದೆ. ಇಂದು ನಾಲ್ಕನೇ ದಿನದ ಪಾದಯಾತ್ರೆ ನಡೆಯುತ್ತಿದೆ. ಈ ಸಮಾರಂಭದಲ್ಲಿ ಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೇವೆಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಜನವರಿ 14 ಕ್ಕೆ ಯಾವುದೇ ಆದೇಶವನ್ನು ನೀಡಿದರೂ ಪಾಲಿಸುತ್ತೆವೆ, ಸರ್ಕಾರಕ್ಕೆ ತಿಳಿಸಿ ಪಾದಯಾತ್ರೆ ಮಾಡಿದ್ದೇವೆ,ಅನುಮತಿ ಪಡೆಯುವ ಅಗತ್ಯ ಇಲ್ಲ ,ನಾಳೆ ಪಾದಯಾತ್ರೆ ನಡೆಯಲಿದೆ.ಬೆನ್ನುನೋವಿರೋ ಕಾರಣ ಬೆಂಗಳೂರಿಗೆ ಬಂದಿದ್ದೆನೆ.ಕೋವಿಡ್ ರೂಲ್ಸ್ ಉಲ್ಲಂಘನೆ ವಿಚಾರ ಇದು ಸರ್ಕಾರಕ್ಕೆ ಹೈಕೋರ್ಟ್ ಕೇಳಿದ ಪ್ರಶ್ನೆ ನಮಗಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 

RELATED ARTICLES
- Advertisment -
Google search engine

Most Popular

Recent Comments