ಬಾಗಲಕೋಟೆ: ಜಿಲ್ಲೆಯ ಕಲಾದಗಿಯಲ್ಲಿ ಗ್ರಾಮದಲ್ಲಿ ಸೋಂಕಿತರು ಹೆಚ್ಚಿದ ಪರಿಣಾಮ ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ಮಳೆ ಮಧ್ಯೆಯೂ ಪೋಲಿಸ ಪೇದೆ ಕತ೯ವ್ಯ ನಿಷ್ಠೆ ಮೆರದ ವಿಡಿಯೋ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.ಸೀಲ್ ಡೌನ್ ಆಗಿರೋ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆಯಲ್ಲಿ ಮಳೆ ಮಧ್ಯೆಯೂ ಕೊಡೆ ಹಿಡಿದು ಕಾಯ್ದು ನಿಂತ ಪೇದೆ ಮಾರುತಿ ಬಜಂತ್ರಿ ಅವರ ವೃತ್ತಿನಿಷ್ಠೆಗೆ ಮೆಚ್ಚುಗೆಯ ಮಹಾಪೂರವೆ ವ್ಯಕ್ತವಾಗುತ್ತಿದೆ. ಇನ್ನು ಕಲಾದಗಿ ಪೊಲೀಸ್ ಠಾಣೆಯ ಪೇದೆ ಮಾರುತಿ ಬಜಂತ್ರಿ ಅವರ ಕರ್ತವ್ಯ ನಿಷ್ಠೆ ಕೊಂಡಾಡಿ ಸ್ವತಃ ಎಸ್ ಪಿ ಜಗಲಸಾರ್ ಅವರು ಪೇದೆ ಮಾರುತಿ ಬಜಂತ್ರಿ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿ,ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು…
ಮಳೆ ಮಧ್ಯೆಯೂ ಕರ್ತವ್ಯ ನಿಷ್ಠೆ : ಎಸ್.ಪಿ ಮೆಚ್ಚುಗೆ
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


