ರಾಮನಗರ: ಖಾಸಗಿ ಟ್ಯಾಕ್ಸಿಗಳಲ್ಲಿ ಪ್ರಯಾಣಿಕರ ಮೇಲೆ ದೌರ್ಜನ್ಯಗಳು ವರದಿಯಾಗುತ್ತವೆ. ಆದರೆ ಈಗ ಪ್ರಯಾಣಿಕರು ಟ್ಯಾಕ್ಸಿ ಚಾಲಕನನ್ನು ಕಿಡ್ನಾಪ್ ಮಾಡಿ 20 ಸಾವಿರ ರು. ದೋಚಿರುವ ಘಟನೆ ಬೆಂಗಳೂರಿನಲ್ಲಿ ನಿನ್ನೆ ನಡೆದಿದೆ. ನಿನ್ನೆ ರಾತ್ರಿ ಅಡುಗೋಡಿಯಿಂದ ದೊಮ್ಮಸಂದ್ರಕ್ಕೆ ನಾಲ್ವರು ಕ್ಯಾಬ್ ಬುಕ್ ಮಾಡಿದ್ರು. ದರೋಡೆಕೋರರು ಕ್ಯಾಬ್ ಹತ್ತಿ ಡ್ರೈವರ್ಗೆ ಚಾಕು ತೋರಿಸಿ ಹೆದರಿಸಿ ಇಡೀ ರಾತ್ರಿ ಬೆಂಗಳೂರು ಸುತ್ತಿಸಿದ್ದಾರೆ.
ಬೆಂಗಳೂರಿನಿಂದ ಬಿಡದಿ, ರಾಮನಗರ, ಚನ್ನಪಟ್ಟಣಕ್ಕೆ ಬಂದಿರುವ ದರೋಡೆಕೋರರು ಆನಂದ ಭವನ ಲಾಡ್ಜ್ನಲ್ಲಿ ಉಳಿದುಕೊಂಡಿದ್ದಾರೆ. ಚಾಲಕನ ಮೊಬೈಲ್ ನಿಂದ ಹೆಂಡಿತಿಗೆ ವಿಡಿಯೋ ಕಾಲ್ ಮಾಡಿಸಿದ್ದಾರೆ. ಕ್ಯಾಬ್ ಡ್ರೈವರ್ ಸೋಮಶೇಖರ್ ಕಿಟಿಕಿಯ ಮೂಲಕ ತಪ್ಪಿಸಿಕೊಂಡಿದ್ದಾರೆ. ಚನ್ನಪಟ್ಟಣ ಪುರ ಠಾಣೆಯಲ್ಲಿ ಚಾಲಕನ ವಿಚಾರಣೆ ನಡೆಸಲಾಗಿದೆ.
buy zithromax 250 mg
zithromax 250mg
1rudolph