ರಾಷ್ಟ್ರೀಯ ಕ್ರಿಕೆಟ್ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಕನ್ನಡಿಗ ಸುನೀಲ್ ಜೋಶಿ ಹಾಗೂ ಸದಸ್ಯರಾಗಿ ಹರ್ವಿಂದರ್ ಸಿಂಗ್ ಆಯ್ಕೆಯಾಗಿದ್ದಾರೆ. ಇವರಿಬ್ಬರಲ್ಲದೆ ವೆಂಕಟೇಶ್ ಪ್ರಸಾದ್, ಲಕ್ಷ್ಮಣ್ ಶಿವರಾಮಕೃಷ್ಣನ್, ರಾಜೇಶ್ ಚೌವ್ಹಾಣ್ ಅವರ ಸಂದರ್ಶನವನ್ನು ಕ್ರಿಕೆಟ್ ಅಡ್ವೈಸರಿ ಕಮಿಟಿ (ಸಿಎಸಿ) ನಡೆಸಿತ್ತು.
5 ಅರ್ಜಿದಾರರ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ನಡೆಸಿದ ಸಿಎಸಿ ಎಲ್ಲಾ ಅಭ್ಯರ್ಥಿಗಳಿಗೂ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬಗ್ಗೆ ಕಾಮನ್ ಪ್ರಶ್ನೆ ಕೇಳಿದೆ ಎಂದು ತಿಳಿದುಬಂದಿದೆ. ಟೀಮ್ ಇಂಡಿಯಾದಲ್ಲಿ ಧೋನಿ ಮತ್ತೆ ಆಡ್ಬೇಕಾ? ಟಿ20 ವರ್ಲ್ಡ್ಕಪ್ಗೆ ಧೋನಿಯನ್ನು ಆಯ್ಕೆ ಮಾಡುತ್ತೀರಾ ಎಂದು ಎಲ್ಲರಿಗೂ ಪ್ರಶ್ನೆ ಕೇಳಲಾಗಿತ್ತು ಎಂದು ಬಿಸಿಸಿಐ ಮೂಲಗಳಿಂದಲೇ ತಿಳಿದುಬಂದಿದೆ. ಆದರೆ, ಯಾರು ಯಾವ ಉತ್ತರ ಕೊಟ್ಟರು ಅನ್ನೋದು ಮಾತ್ರ ಬಹಿರಂಗವಾಗಿಲ್ಲ.
ಆಯ್ಕೆ ಸಮಿತಿ ಸಂದರ್ಶನದಲ್ಲಿ ಧೋನಿ ಕ್ರಿಕೆಟ್ ಭವಿಷ್ಯದ ಬಗ್ಗೆ ಪ್ರಶ್ನೆ..! ಅಷ್ಟಕ್ಕೂ ಮಾಹಿ ಬಗ್ಗೆ ಕೇಳಿದ ಪ್ರಶ್ನೆ ಏನ್ ಗೊತ್ತಾ?
LEAVE A REPLY
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on
‘ಸುಳ್ಳು ದಾಖ on
buy zithromax
zithromax drug interactions