ಕಾಗವಾಡ : ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಲ್ಪಿ ನಾಯಕ ಸ್ಥಾನವನ್ನು, ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತ್ಯಜಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ‘ಹುಲಿಯಾ’ ಖ್ಯಾತಿಯ ವ್ಯಕ್ತಿ ಬಿಜೆಪಿಗೆ ಸೇರಿದ್ದಾರೆ.
ಕಾಗವಾಡದಲ್ಲಿ ಎಲೆಕ್ಷನ್ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡುವಾಗ ‘ಹೌದು ಹುಲಿಯಾ’ ಎಂದು ಕರೆದು ಸಿಕ್ಕಾಪಟ್ಟೆ ಫೇಮಸ್ ಆಗಿರೋ ಪೀರಪ್ಪ ಕಟ್ಟಿಮನಿ ಸದ್ದಿಲ್ಲದೆ ಬಿಜೆಪಿಗೆ ಸೇರಿದ್ದಾರೆ.
ಹುಲಿಯಾ ಪದದ ಟ್ರೆಂಡ್ ಸೆಟ್ಟರ್ ಪೀರಪ್ಪ ಬಿಜೆಪಿಗೆ ಜೈ ಜೈ ಅಂದಿದ್ದು, ಬಿಜೆಪಿಗೆ ಸೇರುತ್ತಿದ್ದಂತೆ ‘ರಾಜಾಹುಲಿ’ ಅಂತ ಜೈಕಾರ ಕೂಗಿದ್ದಾರೆ.
ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಬಿಜೆಪಿಗೆ ಜೈ ಎಂದ `ಹುಲಿಯಾ’!
LEAVE A REPLY
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on
buy zithromax without presc
will zithromax treat a sinus infection