ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಆರ್ಬಿಐ ಎಚ್ಚರಿಕೆ ನೀಡಿದ್ದರೂ ಕ್ಲೀನ್ಚಿಟ್ ನೀಡಿ ಅಕ್ರಮ ಮುಂದುವರೆಸಲು ನೆರವು ನೀಡಿದ್ದರು. ಹಾಗಾಗಿ ಈ ಪ್ರಕರಣದ ಬಗ್ಗೆ ಇಬ್ಬರು ಅಧಿಕಾರಿಗಳ ವಿಚಾರಣೆ ನಡೆಸಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಸಿಬಿಐ ಡಿಸೆಂಬರ್ 18, 2019 ರಂದು ಪತ್ರ ಬರೆದಿತ್ತು. ಇದೀಗ ರಾಜ್ಯ ಸರ್ಕಾರ ಅಧಿಕೃತ ತನಿಖೆ ನಡೆಸಲು ಅನುಮತಿ ನೀಡಿದೆ.
zithromax price
zithromax cvs