ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ರಾಬರ್ಟ್ ಸಿನಿಮಾದ ಮತ್ತೊಂದು ಹಾಡು ರಿಲೀಸ್ ಆಗಿದೆ. ‘ ಜೈ ಶ್ರೀರಾಮ್’ ಹಾಡು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹವಾ ಕ್ರಿಯೇಟ್ ಮಾಡಿದೆ. ” ರಾಮ ಬಿಟ್ಟ ಬಾಣಕೆ ಸತ್ತ ರಾವಣ, ಆಂಜನೇಯನಲ್ಲವೇ ಗೆದ್ದ ಕಾರಣ” ಅನ್ನೋ ಸಾಲುಗಳಿಗೆ ದರ್ಶನ್ ಅಭಿಮಾನಿಗಳು ಫಿದಾ ಆಗಿದ್ದಾರೆ.
ಇನ್ನು ತರುಣ್ ಸುಧೀರ್ ನಿರ್ದೇಶನದ ರಾಬರ್ಟ್ಗೆ ಅರ್ಜುನ್ ಜನ್ಯಾ ಸಂಗೀತದ ಬಲ ನೀಡಿದ್ದಾರೆ. ಉಮಾಪತಿ ಶ್ರೀನಿವಾಸ ಗೌಡ ಬಂಡವಾಳ ಹಾಕಿದ್ದಾರೆ. ಚಿತ್ರ ಏಪ್ರಿಲ್ 9ರಂದು ರಿಲೀಸ್ ಆಗುತ್ತಿದೆ.
ಶ್ರೀರಾಮನ ಜಪದಲ್ಲಿ ‘ರಾಬರ್ಟ್’..!
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on