ಬೆಂಗಳೂರು : ‘ನಾನೊಬ್ಬ ರಾಜಕಾರಣಿ, ಸನ್ಯಾಸಿ ಅಲ್ಲ’ ಅಂತ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ” ನಾನು ಸನ್ಯಾಸಿಯಲ್ಲ, ರಾಜಕಾರಣಿ. ನನಗೂ ಸಹಜವಾಗಿ ರಾಜಕೀಯ ಆಪೇಕ್ಷೆಗಳಿವೆ” ಎಂದರು.
ಪಕ್ಷಕ್ಕಾಗಿ ನಿರ್ಧಾರ ತೆಗೆದುಕೊಳ್ಳಲು ಸಿಎಂ ಬಿಎಸ್ವೈ ಇದ್ದಾರೆ. ಕೆಲವರು ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಯಾರನ್ನ ಮಂತ್ರಿ ಮಾಡ್ಬೇಕು, ಬಿಡ್ಬೇಕು ಅಂತ ಹೈಕಮಾಂಡ್ಗೆ ಗೊತ್ತಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ, ಅದಕ್ಕೆ ನಾನು ಬದ್ಧನಿದ್ದೇನೆ ಎಂದು ತಿಳಿಸಿದರು.
ನಾನೊಬ್ಬ ರಾಜಕಾರಣಿ, ಸನ್ಯಾಸಿ ಅಲ್ಲ : ಡಿಸಿಎಂ ಲಕ್ಷ್ಮಣ್ ಸವದಿ..!
LEAVE A REPLY
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
zithromax 250 mg
zithromax 1 gram