ರಾಯಚೂರು : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ‘ಹತ್ಯಾಚಾರ’ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಧು ನಾಪತ್ತೆ ದೂರು ದಾಖಲಿಸಿಕೊಳ್ಳದ ಆರೋಪದಲ್ಲಿ ಇಬ್ಬರು ಪೊಲೀಸರು ಸಸ್ಪೆಂಡ್ ಆಗಿದ್ದಾರೆ. ಇದು ಪವರ್ ಟಿವಿಯ ಬಿಗ್ ಇಂಪ್ಯಾಕ್ಟ್.
‘ಜಸ್ಟಿಸ್ ಫಾರ್ ಮಧು’ಗಾಗಿ ರಾಯಚೂರಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದೆ. ಮಧು ನಾಪತ್ತೆಯಾದಾಗ ದೂರು ದಾಖಲಿಸಿಕೊಳ್ಳದ ರಾಯಚೂರಿನ ಸದರ್ ಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಬಿ.ಬಿ. ಮರಿಯಮ್ ಮತ್ತು ಕಾನ್ಸ್ಟೇಬಲ್ ಆಂಜನೇಯು ಅವರನ್ನು ಸಸ್ಪೆಂಡ್ ಮಾಡಿ ಎಸ್ಪಿ ಕಿಶೋರ್ ಬಾಬು ಆದೇಶ ಹೊರಡಿಸಿದ್ದಾರೆ.
ಮಧು ನ್ಯಾಯಕ್ಕಾಗಿ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ.. ದೊಡ್ಡ ಮಟ್ಟಿನ ಕೂಗು ಕೇಳಿಬಂದಿದೆ. ನಿಮ್ಮ ಪವರ್ ಟಿವಿ ಕೂಡ ಮಧು ನ್ಯಾಯಕ್ಕಾಗಿ ನಿರಂತರ ಸುದ್ದಿ ಪ್ರಸಾರ ಮಾಡುತ್ತಿದೆ. ಮಧು ಮತ್ತು ಅವರ ಕುಟುಂಬದ ಪರ ಧ್ವನಿ ಎತ್ತಿದೆ.
ಮಧು ನಾಪತ್ತೆ ದೂರು ದಾಖಲಿಸಿಕೊಳ್ಳದ ಪೊಲೀಸರು ಸಸ್ಪೆಂಡ್ – ಇದು ಪವರ್ ಟಿವಿ ಬಿಗ್ ಇಂಪ್ಯಾಕ್ಟ್
LEAVE A REPLY
Recent Comments
ನಾಲ್ಕನೇ ಆಷಾಢ ಶುಕ್ರವಾರ ಪೂಜೆ… ಚಾಮುಂಡಿ ಬೆಟ್ಟದಲ್ಲಿ ಆಚರಣೆಗೆ ಅಂತಿಮ ತೆರೆ… ಟೀಕೆಗೆ ಗುರಿಯಾದ್ರು ಶೋಭಾ ಕರಂದ್ಲಾಜೆ…
on
ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on
ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on
zithromax generics
zithromax z-pak 250 mg
3cardiff