ನರೇಂದ್ರ ಮೋದಿ ಅವರು 2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಕನಿಷ್ಠ 42 -52 ಸಚಿವರು ಇಂದೇ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಮೋದಿ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿಗಿರಿ ಸಿಗುತ್ತೆ ಅನ್ನೋ ಕುತೂಹಲವಿದೆ. ಅದರಲ್ಲೂ ಮುಖ್ಯವಾಗಿ 25 ಸಂಸದರನ್ನು ನೀಡಿ ಮೋದಿ ಸರ್ಕಾರಕ್ಕೆ ಬಲ ತುಂಬಿರುವ ಕರ್ನಾಟಕದ ಮೇಲೂ ನಿರೀಕ್ಷೆ ದುಪ್ಪಟ್ಟಿತ್ತು. ಇದೀಗ ಮೊದಲ ಹಂತದಲ್ಲಿ ರಾಜ್ಯದ ಮೂವರಿಗೆ ಸಚಿವ ಸ್ಥಾನ ನೀಡಲಾಗಿದೆ.
ಈ ಹಿಂದೆ ಕೇಂದ್ರ ಸಚಿವರಾಗಿದ್ದ ಡಿ.ವಿ ಸದಾನಂದಗೌಡರಿಗೆ ಈ ಬಾರಿಯೂ ಮೋದಿ ಕ್ಯಾಬಿನೆಟ್ನಲ್ಲಿ ಅವಕಾಶ ನೀಡಲಾಗುತ್ತಿದೆ. ಡಿ.ವಿ ಸದಾನಂದಗೌಡರು ಬೆಂಗಳೂರು ಉತ್ತರದಿಂದ ಮತ್ತೆ ಸಂಸತ್ತಿಗೆ ಆಯ್ಕೆಯಾಗಿರುವವರು. ಇನ್ನು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರಿಗೂ ಮೋದಿ ಸಂಪುಟದಲ್ಲಿ ಮಂತ್ರಿಗಿರಿ ನೀಡಲಾಗುತ್ತಿದೆ. ಯಾರಿಗೆ ಯಾವ ಖಾತೆ ಸಿಗುತ್ತದೆ ಅನ್ನೋದನ್ನು ಕಾದುನೋಡಬೇಕು.
ಕರ್ನಾಟಕದ ಮೂವರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ..!
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


