ಗದಗ : ರಾಜ್ಯದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ ಗದಗ ಜಿಲ್ಲೆಗೆ ಆಗನಿಸಿದ ಸಂದರ್ಭದಲ್ಲಿ ಸಹಕಾರಿ ಸಚಿವರೇ ಸಾಮಾಜಿಕ ಅಂತರ ಮರೆತಿದ್ರು .ಸಚಿವರು ಬಿಜೆಪಿ ಕಚೇರಿಗೆ ಬರುತ್ತಿದ್ದಂತೆ ಮುಗಿಬಿದ್ದ ಮುಖಂಡರು, ಹಾಗೂ ಕಾರ್ಯಕರ್ತರು ಯಾವುದೇ ಸಾಮಾಜಿಕ ಅಂತರವಿಲ್ಲದೇ ಸಚಿವರನ್ನ ಬರಮಾಡಿಕೊಂಡರು.ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿದ್ರೂ ಸ್ವತಃ ಸಚಿವರೇ ಈ ಬಗ್ಗೆ ಮುಂಜಾಗೃತೆ ವಹಿಸದರಿರುವದು ಕಂಡು ಬಂತು. ಗದಗ ಜಿಲ್ಲೆಯಲ್ಲಿ 58 ಕೊರೋನಾ ಸೋಂಕಿತರಿದ್ರೂ ಬಿಜೆಪಿ ಮುಖಂಡರು ಮಾತ್ರ ಇನ್ನೂ ಬುದ್ದಿ ಕಲಿತಿಲ್ಲ ಅಂತ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ರು.ಬಿಜೆಪಿ ಮುಖಂಡರು ಗುಂಪುಗುಂಪಾಗಿ ಸಚಿವರನ್ನು ಸ್ವಾಗತಿಸಿ ಸಾಮಾಜಿಕ ಅಂತರ ಮರೆತು ಯಾವುದಕ್ಕೂ ಡೋಂಟ್ ಕೇರ್ಎನ್ನುವಂತಿತ್ತು.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on