ಬೆಂಗಳೂರು: ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅಗಲಿಕೆಗೆ ಗಣ್ಯರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಸಿಎಂ ಹೆಚ್. ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಸೇರಿ ಪ್ರಮುಖರು ಟ್ವಿಟರ್ನಲ್ಲಿ ಹಿರಿಯ ಸಾಹಿತಿ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
“ಕನ್ನಡಕ್ಕೆ 7 ನೇ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರು ವಿಧಿವಶರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಅವರ ಅಭಿಮಾನಿ ವರ್ಗ ಹಾಗೂ ಬಂಧುಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಅಂತ ಮಾಜಿ ಪ್ರಧಾನಿ ದೇವೇಗೌಡ ಅವರು ಟ್ವೀಟ್ ಮಾಡಿದ್ದಾರೆ.
ಕನ್ನಡಕ್ಕೆ 7 ನೇ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರು ವಿಧಿವಶರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಅವರ ಅಭಿಮಾನಿ ವರ್ಗ ಹಾಗೂ ಬಂಧುಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— H D Devegowda (@H_D_Devegowda) June 10, 2019
“ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು. ಅವರ ಸಾವಿನ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ” ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು. ಅವರ ಸಾವಿನ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ.#GirishKarnad pic.twitter.com/VWTWZO12xa
— Siddaramaiah (@siddaramaiah) June 10, 2019
Saddened to hear the demise of veteran actor-playwright and jnanapeeta awardee Sri. Girish Karnad. My deepest condolences to @RKarnad and his family. pic.twitter.com/Sr53rnPSso
— B.S. Yeddyurappa (@BSYBJP) June 10, 2019
Deeply saddened to hear of the demise of Jnanpith laureate writer and iconic actor/film maker, Sri #GirishKarnad .
His outstanding contribution to literature, theatre and films will always be remembered.
In his death, we lost a cultural ambassador. May his soul rest in peace. pic.twitter.com/s5bfbh0VgE
— H D Kumaraswamy (@hd_kumaraswamy) June 10, 2019