ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಎಲ್ಲೆ ಹಾವುಗಳು ಕಂಡು ಬಂದ್ರೆ ಜನರಿಗೆ ನೆನಪಾಗುವ ಮೊಬೈಲ್ ನಂಬರ್ ಸ್ನೇಕ್ ಡ್ಯಶನಿಯದ್ದು.ಹೌದು ಬಾಗಲಕೋಟೆ ನಗರದ ಉರಗ ರಕ್ಷಕ ಸ್ನೇಕ್ ಡ್ಯಾನಿ ಅವರು ಕಸುಬೆ ಉರಗಗಳ ರಕ್ಷಣೆ ಮಶಡುವುದೇ ಅವರ ಹವ್ಯಾಸ.ಆದ್ರೆ ಅದೇ ಹವ್ಯಾಸವೇ ಇಂದು ಅವರ ಜೀವಕ್ಕೆ ಕುತ್ತುತಂದೊಡ್ಡಿದೆ. ಹೌದು ವಿಷಕಾರಿ ಉರಗ ರಕ್ಷಿಸುವ ಬರದಲ್ಲಿ ಅದರ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿದ್ದಾನೆ ಡ್ಯಾನಿ.ಸ್ನೇಕ್ ಡ್ಯಾನಿ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆತುತ್ತಿದ್ದು ಸ್ವಲ್ಪ ಚೇತರಿಕೆ ಕಂಡಿದ್ದಾರೆ.ಹಾವು ಇದೆ ಬನ್ನಿ ಅಂತಾ ಕಾಲ್ ಮಾಡಿದ್ರೆ ಸಾಕು ಯಾವುದೇ ಫಲಾಪೇಕ್ಷೆ ಇಲ್ಲದೆ ತಕ್ಷಣ ಸ್ಥಳಕ್ಕೆ ಬಂದು ಹಾವನ್ನು ಹಿಡಿದು ಸುರಕ್ಷಿತ ಕಾಡಿಗೆ ರವಾನಿಸುವ ಕಾರ್ಯ ಡ್ಯಾನಿ ಮಾಡುವ ಮೂಲಕ ಜನಮನ ಗೆದ್ದಿದ್ದಾರೆ.ಇವರು ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಲಿ ಎಂದು ಸ್ಥಳೀಯರು ಆಶಿಸುತ್ತಿದ್ದಾರೆ..
ಉರಗ ರಕ್ಷಕನಿಗೆ ಕಚ್ಚಿದ ವಿಷಕಾರಿ ಹಾವು- ಆಸ್ಪತ್ರೆಯಲ್ಲಿ ಸಾವು-ಬದುಕಿನ ಮದ್ಯೆ ಸ್ನೇಕ್ ಡ್ಯಾನಿ ಹೊರಾಟ..
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


