ಕೊಪ್ಪಳ : ಸಂಪೂರ್ಣ ಬಹುಮತ ಬರದಿದ್ದಕ್ಕೆ ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿ ಮಾಡಲು ಆಗಲಿಲ್ಲ ಎಂದು ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ಹೇಳಿದ್ದಾರೆ.
ಕೊಪ್ಪಳದ ಕನಕಗಿರಿಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀರಾಮೂಲು ಒಬ್ಬ ಮಾಸ್ ಲೀಡರ್ ಈ ಬಾರಿ ನಮ್ಮ ಪಕ್ಷಕ್ಕೆ ಬಹುಮತ ಇಲ್ಲದ ಕಾರಣ ಮತ್ತು ಬೇರೆ ಪಕ್ಷದವರು ಬಂದಿರುವುದರಿಂದ ಶ್ರೀರಾಮೂಲು ಅವರನ್ನು ಉಪ ಮುಖ್ಯಮಂತ್ರಿ ಮಾಡಲು ಆಗಿಲ್ಲ. ಮುಂದಿನ ದಿನದಲ್ಲಿ ನಾನು ಸಹ ರಾಜ್ಯ ಸರ್ಕಾರಕ್ಕೆ ಈ ಕುರಿತು ಮನವಿ ಮಾಡ್ತಿನಿ ಎಂದರು.
ಬಸವರಾಜ್ ದಡೇಸುಗೂರು ಹೇಳಿಕೆಯನ್ನು ತಳ್ಳಿಹಾಕಿದ ವಾಲ್ಮೀಕಿ ಸಮಾಜದ ಯುವಕರು ಶಾಸಕರಿಗೆ ತಿರುಗೇಟು ನೀಡಿದ್ದಾರೆ. ನಿಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ಇಲ್ಲದಿದ್ದರೆ ಗೋವಿಂದ ಕಾರಜೋಳ, ಅಶ್ವತ್ ನಾರಾಯಣ, ಲಕ್ಷಣ ಸವದಿ ಅವರನ್ನು ಉಪ ಮುಖ್ಯಮಂತ್ರಿ ಮಾಡಿದ್ದು ಯಾರು..?? ಅವರೇನು ಬೇರೆ ಪಕ್ಷದಿಂದ ಬಂದವರಾ..?? ಅವರಿಗೆ ಉಪ ಮುಖ್ಯಮಂತ್ರಿ ಮಾಡುವುದಕ್ಕೆ ಆಗುತ್ತೆ. ಪಕ್ಷದ ನಿಷ್ಟಾವಂತ ಶ್ರೀರಾಮೂಲು ಅವರಿಗೆ ಮಾಡೋಕೆ ಆಗೊಲ್ವ? ನಮ್ಮ ಭಾಗದಲ್ಲಿ ಶ್ರೀರಾಮೂಲು ಅವರನ್ನು ಉಪ ಮುಖ್ಯಮಂತ್ರಿ ಮಾಡ್ತಿನಿ ಎಂದು ಹೇಳಿದಕ್ಕೆ ಬಿಜೆಪಿಗೆ ಮತ ನೀಡಿದ್ದಾರೆ.. ಗೆಲ್ಲುವಾಗ ಒಂದು ಮಾತು ಗೆದ್ದ ಮೇಲೆ ಒಂದು ಮಾತಾ..?? ಶಾಸಕರೇ ನಿಮ್ಮ ಪ್ರಶ್ನೆಗೆ ನೀವೇ ಉತ್ತರ ಕೋಡಿ.. ಏನೋ ಹೇಳಿ ನಮ್ಮ ಸಮಾಜದ ಜನರಿಗೆ ತಪ್ಪು ಮಾಹಿತಿ ನೀಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಪೂರ್ಣ ಬಹುಮತ ಬರದಿದ್ದಕ್ಕೆ ಶ್ರೀರಾಮುಲುಗೆ ಡಿಸಿಎಂ ಪಟ್ಟ ನೀಡಿಲ್ವಂತೆ..!
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


