ಬೆಂಗಳೂರು : ನಿರ್ಮಾಣ ಹಂತದ ವಾಟರ್ ಟ್ಯಾಂಕ್ ಕುಸಿದು ಮೂವರು ಕಾರ್ಮಿಕರು ದುರ್ಮರಣವನ್ನಪ್ಪಿದ ಘಟನೆ ಲುಂಬಿನಿ ಗಾರ್ಡನ್ ಬಳಿಯ ನಾಗವಾರದ ಜೋಗಪ್ಪ ಲೇಔಟ್ನಲ್ಲಿ ನಡೆದಿದೆ.
ಬೃಹತ್ ಪ್ರಮಾಣದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಟ್ಯಾಂಕ್ ಇದಾಗಿದ್ದು, ಟ್ಯಾಂಕ್ ಒಳಭಾಗದಲ್ಲಿ ಸೆಂಟ್ರಿಂಗ್ ಕುಸಿದಿದೆ. ಕಾಮಗಾರಿಗೆ ಒಳಭಾಗದಲ್ಲಿದ್ದ ಕಾರ್ಮಿಕರ ಮೇಲೆ ಕುಸಿದ ಸೆಂಟ್ರಿಂಗ್ ಸಾಮಗ್ರಿಗಳು ಬಿದ್ದಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಮೃತರು ಬಿಹಾರ ಮೂಲದವರು ಅಂತ ತಿಳಿದು ಬಂದಿದೆ. ಅವಶೇಷಗಳಡಿ ಇನ್ನೂ 10 ಮಂದಿ ಸಿಲುಕಿರುವ ಶಂಕೆ ಇದೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಡಿಸಿಪಿ ಕಲಾಕೃಷ್ಣಮೂರ್ತಿ ಭೇಟಿ ನೀಡಿದ್ದಾರೆ.
ನಿರ್ಮಾಣ ಹಂತದ ವಾಟರ್ ಟ್ಯಾಂಕ್ ಕುಸಿದು ಮೂವರ ದುರ್ಮರಣ..!
LEAVE A REPLY
Recent Comments
ನಾಲ್ಕನೇ ಆಷಾಢ ಶುಕ್ರವಾರ ಪೂಜೆ… ಚಾಮುಂಡಿ ಬೆಟ್ಟದಲ್ಲಿ ಆಚರಣೆಗೆ ಅಂತಿಮ ತೆರೆ… ಟೀಕೆಗೆ ಗುರಿಯಾದ್ರು ಶೋಭಾ ಕರಂದ್ಲಾಜೆ…
on
ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on
ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on
ಕರ್ನಾಟಕದಲ್ಲಿ 75 ಜನರಲ್ಲಿ ಕೊರೋನಾ ಪಾಸಿಟಿವ್ : ಹಾಸನವೊಂದರಲ್ಲೇ ಟ್ರಾವೆಲ್ ಹಿಸ್ಟರಿ ಇಲ್ಲದ 10 ಕೊರೋನಾ ಕೇಸ್ ಪತ್ತೆ
on
ಬ on
buy zithromax 250mg online
zithromax 250 mg tablets
3differentiate