ಪುಣೆ : ಮನೆಗೆ ಬರ್ಬೇಡಿ ಹೆಂಡ್ತಿ ಬೈಯ್ತಾಳೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಸರ್ಕಾರದಿಂದ ಅಧಿಕೃತವಾಗಿ ಬಂಗಲೆ ಇನ್ನೂ ದೊರೆಯದ ಕಾರಣ ತಮ್ಮ ಮನೆಯ ಹಾಲ್ನಲ್ಲೇ ಜನರ ಕುಂದು ಕೊರತೆಗಳನ್ನು ವಿಚಾರಿಸುತ್ತಿದ್ದಾರೆ. ಇದು ಅವರ ಪತ್ನಿ ಸುನೇತ್ರಾ ಕೋಪಕ್ಕೆ ಕಾರಣವಾಗಿದ್ದು, ನಿಮಗೆ ಬಂಗಲೆ ಸಿಗುವವರೆಗೂ ನಾನು ಮನೆಯಲ್ಲಿ ಇರುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಆದ್ದರಿಂದ ಸಣ್ಣಪುಟ್ಟ ವಿಷಯಗಳಿಗೆಲ್ಲಾ ನನ್ನನ್ನು ಭೇಟಿಯಾಗಲು ಮನೆಗೆ ಬರಬೇಡಿ ಎಂದು ಅಜಿತ್ ಪವಾರ್ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೆಂಡ್ತಿ ಬೈಯ್ತಾಳೆ ಮನೆಗೆ ಬರ್ಬೇಡಿ ಎಂದ ಡಿಸಿಎಂ !
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on