ಮಂಡ್ಯ : ತಮ್ಮ ಪಕ್ಷವನ್ನು ಯಶ್ ಕಳ್ಳರ ಪಕ್ಷ ಎಂದು ಹೇಳಿದ್ದಾರೆ ಅಂತ ರಾಕಿಂಗ್ ಸ್ಟಾರ್ ಯಶ್ ವಿರುದ್ಧ ಕಿಡಿಕಾರಿದ್ದ ಸಿಎಂ ಕುಮಾರಸ್ವಾಮಿ ಅವರಿಗೆ ಯಶ್ ಮತ್ತೊಮ್ಮೆ ಬಹಿರಂಗವಾಗಿ ತಿರುಗೇಟು ನೀಡಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಅವರ ‘ಸ್ವಾಭಿಮಾನಿ ಸಮ್ಮಿಲನ’ ಹೆಸರಿನ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ತನ್ನ ಬಗ್ಗೆ ಸುಮ್ಮನೇ ಸುಳ್ಳು ಹೇಳೋದು ಸರಿಯಲ್ಲ. ನಾನು ಧರ್ಮಸ್ಥಳ ಮಂಜುನಾಥ ಸ್ವಾಮಿ ಆಣೆ ಹಾಕಿ ಹೇಳ್ತೀನಿ. ನಾನು ಅಂಥಾ ಮಾತು ಹೇಳಿಲ್ಲ. ನಾನು ಹಾಗೆ ಹೇಳಿದ್ದು ನಿಜ ಎಂದಾದರೆ ಸಿನಿಮಾ ಬಿಟ್ಟೋಗ್ತೀನಿ, ಮಂಡ್ಯ ಮಾತ್ರವಲ್ಲ, ಕರ್ನಾಟಕನೇ ಬಿಟ್ಟು ಹೋಗ್ತೀನಿ. ಬಿಟ್ಟು ಹೋಗ್ತೀನಿ ಅಂತ ಹೇಳಿ ಹೋಗದೇ ಇರೋನಲ್ರಪ್ಪಾ ಸರಿಯಾಗಿ ಕೇಳಿಸಿಕೊಳ್ಳಿ ಅಂತ ಟಾಂಗ್ ಕೊಟ್ಟರು.
ಧರ್ಮಸ್ಥಳ ಮಂಜುನಾಥ ಸ್ವಾಮಿ ಆಣೆ ಹಾಕಿ ನಟ ಯಶ್ ಹೇಳಿದ್ದೇನು?
LEAVE A REPLY
Recent Comments
ನಾಲ್ಕನೇ ಆಷಾಢ ಶುಕ್ರವಾರ ಪೂಜೆ… ಚಾಮುಂಡಿ ಬೆಟ್ಟದಲ್ಲಿ ಆಚರಣೆಗೆ ಅಂತಿಮ ತೆರೆ… ಟೀಕೆಗೆ ಗುರಿಯಾದ್ರು ಶೋಭಾ ಕರಂದ್ಲಾಜೆ…
on
ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on
ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on
ಕರ್ನಾಟಕದಲ್ಲಿ 75 ಜನರಲ್ಲಿ ಕೊರೋನಾ ಪಾಸಿಟಿವ್ : ಹಾಸನವೊಂದರಲ್ಲೇ ಟ್ರಾವೆಲ್ ಹಿಸ್ಟರಿ ಇಲ್ಲದ 10 ಕೊರೋನಾ ಕೇಸ್ ಪತ್ತೆ
on
ಭಾರತದಲ್ಲಿ ಕ on
zithromax with no prescription
zithromax for sinusitis
1rapidly